20 C
ಪುತ್ತೂರು, ಬೆಳ್ತಂಗಡಿ
February 12, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಸನತ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಪೂಜಾರಿ

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ ತೋಟತ್ತಾಡಿ, ಚಿಬಿದ್ರೆ. ಇದರ ನೂತನ ಪದಾದಿಕಾರಿಗಳ ಸಮಿತಿ ರಚನೆಯು ಫೆ.9 ರಂದು ಸಂಘದ ವಠಾರದಲ್ಲಿ ನಡೆಯಿತು.

2ನೇ ಬಾರಿ ಅಧ್ಯಕ್ಷರಾಗಿ ಸನತ್ ಕುಮಾರ್ ಮೂರ್ಜೆ, ಉಪಾಧ್ಯಕ್ಷರಾಗಿ ದಿವಾಕರ್ ಪೂಜಾರಿ ಕಳೆಂಜೊಟ್ಟು, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಪೂಜಾರಿ ಚಿಬಿದ್ರೆ, ಜತೆ ಕಾರ್ಯದರ್ಶಿಯಾಗಿ ಶೇಖರ್ ಪೂಜಾರಿ ಅರ್ಬಿ, ಕೋಶಾಧಿಕಾರಿಯಾಗಿ ಸೀತಾರಾಮ ಕಜೆ, ಗೌರವಾಧ್ಯಕ್ಷರಾಗಿ ತಿಮ್ಮಪ್ಪ ಪೂಜಾರಿ ಹಾರಗಂಡಿ, ಗೌರವ ಸಲಹೆಗಾರರಾಗಿ ಜಯಾನಂದ ಪೂಜಾರಿ ಡಿ ಮಜಲು, ಸಮಿತಿಯ ಕಾರ್ಯಕಾರಣಿ ಸದಸ್ಯರಾಗಿ ಗಿರೀಶ್ ಪೂಜಾರಿ ಪೊಯ್ಯೇದಡ್ಡ, ಸತೀಶ್ ಪೂಜಾರಿ ಮೂರ್ಜೆ, ಆನಂದ ಪೂಜಾರಿ ನೆಲ್ಲಿಗುಡ್ಡೆ, ನಿತೇಶ್ ಪೂಜಾರಿ ಕಳೆಂಜೊಟ್ಟು, ಲೋಕಯ್ಯ ಪೂಜಾರಿ ಬರಮೇಲು, ಆನಂದ ಪೂಜಾರಿ ಬರಮೇಲು, ಕೇಶವ ಪೂಜಾರಿ ಬರಮೇಲು, ದಿವಾಕರ ಪೂಜಾರಿ ವಲಚ್ಚಿಲ್, ಬಾಲಕೃಷ್ಣ ಪೂಜಾರಿ ಕಡ್ತಿಯಾರು, ರವಿ ಪೂಜಾರಿ ಡಿ. ಮಜಲು, ಪ್ರಶಾಂತ್ ಪೂಜಾರಿ ಕಜೆ, ನಾಗೇಶ್ ಪೂಜಾರಿ ಕಜೆ, ದಯಾನಂದ ಪೂಜಾರಿ ಕಜೆ, ಅಣ್ಣು ಪೂಜಾರಿ ಕಲ್ಲಗುಡ್ಡೆ, ಅಶ್ವಿತ್ ಚಿಬಿದ್ರೆ ಇವರನ್ನು ಆಯ್ಕೆ ಮಾಡಲಾಯಿತು.

Related posts

ನ.12 : ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ಸಾರ್ವಜನಿಕ ನಗರ ಭಜನಾ ಸಪ್ತಾಹದ ಪ್ರಯುಕ್ತ “ಪಿಲಿ ನಲಿಕೆ”

Suddi Udaya

ನಾವೂರು ಬೃಹತ್ ರಕ್ತದಾನ ಶಿಬಿರ

Suddi Udaya

ಕಣಿಯೂರು ಗ್ರಾ.ಪಂ. ಅಧ್ಯಕ್ಷರಾಗಿ ಸೀತಾರಾಮ ಆಯ್ಕೆ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಪ್ರಾಕೃತಿಕ ವಿಕೋಪದಿಂದ ಮನೆ ಬಿರುಕುಗೊಂಡ ಕುಟುಂಬಕ್ಕೆ ಸಹಾಯಧನ ಹಸ್ತಾಂತರ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಮಾದಕ ದ್ರವ್ಯ ಹಾಗೂ ಅಕ್ರಮ ಸಾಗಾಟ ವಿರೋಧಿ ದಿನಾಚರಣೆ

Suddi Udaya

ಸಚಿವ ಮಧು ಬಂಗಾರಪ್ಪರವರನ್ನು ಭೇಟಿ ಮಾಡಿದ ರಕ್ಷಿತ್ ಶಿವರಾಂ

Suddi Udaya
error: Content is protected !!