24.4 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ; 2 ನೇ ಅವಧಿಗೆ ಅಧ್ಯಕ್ಷರಾಗಿ ಸುಧಾಕರ ಭಂಡಾರಿ, ಉಪಾಧ್ಯಕ್ಷರಾಗಿ ಜಗದೀಶ್ ಹೆಗ್ಡೆ ಆಯ್ಕೆ

ನಾರಾವಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಾರಾವಿ ಇದರ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಗೆ ನಾರಾವಿ ಸಿಎ ಬ್ಯಾಂಕಿನ ಹಾಲಿ ಅಧ್ಯಕ್ಷ ಸುಧಾಕರ ಭಂಡಾರಿ ಎರಡನೇ ಅವಧಿಗೆ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಜಗದೀಶ್ ಹೆಗ್ಡೆ ಆಯ್ಕೆಯಾಗಿದ್ದಾರೆ.

ನಿರ್ದೇಶಕರಾಗಿ ರಾಜೇಂದ್ರ ಕುಮಾರ್, ಸುಜಲತಾ, ಸುಪ್ರೀಯಾ, ಪದ್ಮಶ್ರೀ, ಸದಾನಂದ ಗೌಡ, ಉಮೇಶ್ ಗೌಡ , ಕೃಷ್ಣಪ್ಪ ಪೂಜಾರಿ, ಯಶೋಧ ಕುತ್ಲೂರು , ಶೇಖರ, ವಿಠಲ ಪೂಜಾರಿ, ಆಯ್ಕೆಯಾದರು.

ವಲಯ ಮೇಲ್ವಿಚಾರಕ ಸಿರಾಜುದ್ದೀನ್, ನಾರಾವಿ ಸಿಎ ಬ್ಯಾಂಕಿನ‌ ಮುಖ್ಯಕಾರ್ಯನಿರ್ವಹಣಾಧಿಕಾರಿ ಶಶಿಕಾಂತ್ ಜೈನ್,ವಿಲಾಸ್ ಉಪ ನಿಬಂಧಕರ ಕಚೇರಿ ಮಂಗಳೂರು ಹಾಗೂ ಸಿಬ್ಬಂದಿಗಳು ಸಹಕರಿಸಿದರು.

Related posts

ಫೆ.18: ಕೊಕ್ಕಡ ಕೇಸರಿ ಗೆಳೆಯರ ಬಳಗದ ಆಶ್ರಯದಲ್ಲಿ ಕ್ರಿಕೆಟ್ ಪಂದ್ಯಾಟ ಹಾಗೂ ಅಯೋಧ್ಯ ಕರಸೇವಕರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಕನ್ಯಾಡಿ ಸ್ವಾಮೀಜಿ ಚಾತುರ್ಮಾಸ್ಯ: ಜು.3ರಿಂದ ಆ.31ರವರೆಗೆ ಎಂಟು ಭಾನುವಾರ ಹೊರತುಪಡಿಸಿ ಇತರ ದಿನಗಳಲ್ಲಿ ಮೌನ ಚಾತುರ್ಮಾಸ್ಯ

Suddi Udaya

ಕುವೆಟ್ಟು ಬೂತ್ ಸಂಖ್ಯೆ 117 ಮತ್ತು 118 ರ ಮತಗಟ್ಟೆಗೆ ಕ್ಯಾ| ಬ್ರಿಜೇಶ್ ಚೌಟ ಹಾಗೂ ಗಣೇಶ್ ಕಾರ್ಣಿಕ ಭೇಟಿ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಸತತವಾಗಿ 9ನೇ ಬಾರಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಪ್ರಶಸ್ತಿಗೆ ಆಯ್ಕೆ

Suddi Udaya

ನೆರಿಯ ಬಾಲಕ್ಕ ಶೆಟ್ಟಿ ನಿಧನ

Suddi Udaya

ನಿಡ್ಲೆ : ಕೊಡಂಗೆಯಲ್ಲಿ ಗುಡ್ಡ ಕುಸಿತ: ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತುರ್ತು ಕಾರ್ಯಾಚರಣೆ

Suddi Udaya
error: Content is protected !!