July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ; 2 ನೇ ಅವಧಿಗೆ ಅಧ್ಯಕ್ಷರಾಗಿ ಸುಧಾಕರ ಭಂಡಾರಿ, ಉಪಾಧ್ಯಕ್ಷರಾಗಿ ಜಗದೀಶ್ ಹೆಗ್ಡೆ ಆಯ್ಕೆ

ನಾರಾವಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಾರಾವಿ ಇದರ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಗೆ ನಾರಾವಿ ಸಿಎ ಬ್ಯಾಂಕಿನ ಹಾಲಿ ಅಧ್ಯಕ್ಷ ಸುಧಾಕರ ಭಂಡಾರಿ ಎರಡನೇ ಅವಧಿಗೆ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಜಗದೀಶ್ ಹೆಗ್ಡೆ ಆಯ್ಕೆಯಾಗಿದ್ದಾರೆ.

ನಿರ್ದೇಶಕರಾಗಿ ರಾಜೇಂದ್ರ ಕುಮಾರ್, ಸುಜಲತಾ, ಸುಪ್ರೀಯಾ, ಪದ್ಮಶ್ರೀ, ಸದಾನಂದ ಗೌಡ, ಉಮೇಶ್ ಗೌಡ , ಕೃಷ್ಣಪ್ಪ ಪೂಜಾರಿ, ಯಶೋಧ ಕುತ್ಲೂರು , ಶೇಖರ, ವಿಠಲ ಪೂಜಾರಿ, ಆಯ್ಕೆಯಾದರು.

ವಲಯ ಮೇಲ್ವಿಚಾರಕ ಸಿರಾಜುದ್ದೀನ್, ನಾರಾವಿ ಸಿಎ ಬ್ಯಾಂಕಿನ‌ ಮುಖ್ಯಕಾರ್ಯನಿರ್ವಹಣಾಧಿಕಾರಿ ಶಶಿಕಾಂತ್ ಜೈನ್,ವಿಲಾಸ್ ಉಪ ನಿಬಂಧಕರ ಕಚೇರಿ ಮಂಗಳೂರು ಹಾಗೂ ಸಿಬ್ಬಂದಿಗಳು ಸಹಕರಿಸಿದರು.

Related posts

ಸೋಣಂದೂರು ಶಾಲೆಗೆ ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಧ್ವನಿವರ್ಧಕ ಕೊಡುಗೆ

Suddi Udaya

ಉಜಿರೆಯಲ್ಲಿ ಎಬಿವಿಪಿ ವತಿಯಿಂದ ಬೃಹತ್ ವಿಜಯ ಯಾತ್ರೆ

Suddi Udaya

ಅಂಗಾಂಗ ದಾನ ನೋಂದಾವಣೆ ಕಾರ್ಯಕ್ರಮ ಮುಂದೂಡಿಕೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ವಾರ್ಷಿಕ ಶಿಬಿರ ಉದ್ಘಾಟನೆ

Suddi Udaya

ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಜೀರ್ಣೋದ್ಧಾರ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.10 ಲಕ್ಷ ದೇಣಿಗೆ

Suddi Udaya

ಗುರುವಾಯನಕೆರೆ: ಸೆಲೆಕ್ಷನ್ ವೇರ್ ನಲ್ಲಿ ಮಾನ್ಸೂನ್ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ರಿಯಾಯಿತಿ

Suddi Udaya
error: Content is protected !!