38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು: ಸಂಯೋಗ ಆಯುರ್ವೇದಾಲಯ ಶುಭಾರಂಭ

ಬಂದಾರು : ಮೈರೋಳ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಎದುರಿನ ಯಶಸ್ವಿ ಕಾಂಪ್ಲೆಕ್ಸ್ ನಲ್ಲಿ ಡಾ. ಮನೋಜ್ಞ ಇವರ “ಸಂಯೋಗ ಆಯುರ್ವೇದಾಲಯ” ಫೆ. 10ರಂದು ಉದ್ಘಾಟನೆಗೊಂಡಿತು.


ಉದ್ಘಾಟನೆಯನ್ನು ಶ್ರೀಮತಿ ಮತ್ತು ಶಂಕರನಾರಾಯಣ ಭಟ್, ನಲ್ಕ ಬಾಂಗೇರು ನೆರವೇರಿಸಿದರು.

ಈ ಸಂದರ್ಭದಲ್ಲಿ ಡಾ.ರಾಜಾರಾಮ್ ಮಡಿಕೇರಿ, ಡಾ. ಜ್ಯೋತಿ ಮಡಿಕೇರಿ, ಡಾ. ಯತೀಶ್ ಕುಮಾರ್ ಉಪ್ಪಿನಂಗಡಿ, ಡಾ.ವೆಂಕಟರಮಣ ಭಟ್ ಮುರ್ಗಜೆ, ಡಾ. ಕಿಶನ್, ಡಾ. ಸಂತೋಷ್ ಕಲ್ಲೇರಿ, ಡಾ. ಅಹಲ್ಯ, ಡಾ. ಕುಮಾರ ಸುಬ್ರಮಣ್ಯ ಮಂಜುಳಗಿರಿ., ಡಾ.ನವ್ಯಶ್ರೀ ಆಲಂಕಾರು, ಬಂದಾರು ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ್ ಖಂಡಿಗ, ಕಟ್ಟಡದ ಮಾಲಕ ಮೋಹನ್ ಬಂಗೇರ, ಅಶೋಕ ಮೊಗ್ರು , ಊರ ಗಣ್ಯರು ಉಪಸ್ಥಿತರಿದ್ದರು.

ಬಂದಂತಹ ಅತಿಥಿಗಳನ್ನು ಡಾ.ರಾಜಾರಾಮ್ ವಂದಿಸಿದರು.

Related posts

ರಬ್ಬರ್ ಕೃಷಿಕರ ಸಮಸ್ಯೆ ಪರಿಹರಿಸುವಂತೆ ಶಾಸಕ ಹರೀಶ್ ಪೂಂಜ ಇವರಿಗೆ ಮನವಿ

Suddi Udaya

ಜನಸ್ನೇಹಿ ಅಧಿಕಾರಿ ಜುಬಿನ್ ಮೊಹಾಪಾತ್ರ ದಿಢೀರ್ ವಗಾವಣೆ

Suddi Udaya

ಜ.7: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಮೂತ್ರರೋಗ ತಪಾಸಣಾ ಶಿಬಿರ

Suddi Udaya

ಜಡಿಮಳೆ: ಕಳೆಂಜ ಕುಟ್ರುಪ್ಪಾಡಿ ರಾಮಣ್ಣ ನಾಯ್ಕರ ಸೋಗೆ ಮನೆ ಛಾವಣಿ ಸಂಪೂರ್ಣ ಕುಸಿತ

Suddi Udaya

ಕನ್ನಡ ರಾಜ್ಯೋತ್ಸವದಲ್ಲಿ ಸಂಸ್ಕೃತಿ ಸುವಾಸನೆ ಚೆಲ್ಲಿದ “ಕಾಯೌ ಶ್ರೀಗೌರಿ” ಉಜಿರೆ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಮಹಾವಿದ್ಯಾಲಯದಲ್ಲಿ ಭವ್ಯ ಕಾರ್ಯಕ್ರಮ

Suddi Udaya

ಮೇ 16 ರಂದು ‘ಲೈಟ್ ಹೌಸ್’ ಮಕ್ಕಳ ಚಲನಚಿತ್ರ ಬಿಡುಗಡೆ: ನಾಯಕ ನಟನಾಗಿ ನಾವೂರಿನ ಅಚಲ್ ಜಿ. ಬಂಗೇರ- ನಾಯಕಿ ನಟಿ ಅಪೂರ್ವ ಮಾಳ

Suddi Udaya
error: Content is protected !!