April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು: ಸಂಯೋಗ ಆಯುರ್ವೇದಾಲಯ ಶುಭಾರಂಭ

ಬಂದಾರು : ಮೈರೋಳ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಎದುರಿನ ಯಶಸ್ವಿ ಕಾಂಪ್ಲೆಕ್ಸ್ ನಲ್ಲಿ ಡಾ. ಮನೋಜ್ಞ ಇವರ “ಸಂಯೋಗ ಆಯುರ್ವೇದಾಲಯ” ಫೆ. 10ರಂದು ಉದ್ಘಾಟನೆಗೊಂಡಿತು.


ಉದ್ಘಾಟನೆಯನ್ನು ಶ್ರೀಮತಿ ಮತ್ತು ಶಂಕರನಾರಾಯಣ ಭಟ್, ನಲ್ಕ ಬಾಂಗೇರು ನೆರವೇರಿಸಿದರು.

ಈ ಸಂದರ್ಭದಲ್ಲಿ ಡಾ.ರಾಜಾರಾಮ್ ಮಡಿಕೇರಿ, ಡಾ. ಜ್ಯೋತಿ ಮಡಿಕೇರಿ, ಡಾ. ಯತೀಶ್ ಕುಮಾರ್ ಉಪ್ಪಿನಂಗಡಿ, ಡಾ.ವೆಂಕಟರಮಣ ಭಟ್ ಮುರ್ಗಜೆ, ಡಾ. ಕಿಶನ್, ಡಾ. ಸಂತೋಷ್ ಕಲ್ಲೇರಿ, ಡಾ. ಅಹಲ್ಯ, ಡಾ. ಕುಮಾರ ಸುಬ್ರಮಣ್ಯ ಮಂಜುಳಗಿರಿ., ಡಾ.ನವ್ಯಶ್ರೀ ಆಲಂಕಾರು, ಬಂದಾರು ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ್ ಖಂಡಿಗ, ಕಟ್ಟಡದ ಮಾಲಕ ಮೋಹನ್ ಬಂಗೇರ, ಅಶೋಕ ಮೊಗ್ರು , ಊರ ಗಣ್ಯರು ಉಪಸ್ಥಿತರಿದ್ದರು.

ಬಂದಂತಹ ಅತಿಥಿಗಳನ್ನು ಡಾ.ರಾಜಾರಾಮ್ ವಂದಿಸಿದರು.

Related posts

ಅಳದಂಗಡಿ ಗ್ರಾ.ಪಂ. ವತಿಯಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ನಾರಾವಿ ಮಾಂಡೋವಿ ಮೋಟಾರ್ಸ್ ನಲ್ಲಿ 100 ನೇ ಕಾರಿನ ಕೀ ಹಸ್ತಾಂತರ ಕಾರ್ಯಕ್ರಮ

Suddi Udaya

ಅಶ್ವಮೇಧ ಕಾಮರ್ಸ್ ಫೆಸ್ಟ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ವಾತ್ಸಲ್ಯ ನಿಧಿ ವಿತರಣೆ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಮದರಂಗಿ ಶಾಸ್ತ್ರದ ನಡುವೆ ಮತಚಲಾಯಿಸಿದ ಮದುಮಗಳು: ಮಲವಂತಿಗೆ ಗ್ರಾಮದ ಮೋಹಿನಿಯವರು ಮತಚಲಾಯಿಸಿ ಎಲ್ಲರ ಗಮನ ಸೆಳೆದರು

Suddi Udaya
error: Content is protected !!