July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು: ಸಂಯೋಗ ಆಯುರ್ವೇದಾಲಯ ಶುಭಾರಂಭ

ಬಂದಾರು : ಮೈರೋಳ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಎದುರಿನ ಯಶಸ್ವಿ ಕಾಂಪ್ಲೆಕ್ಸ್ ನಲ್ಲಿ ಡಾ. ಮನೋಜ್ಞ ಇವರ “ಸಂಯೋಗ ಆಯುರ್ವೇದಾಲಯ” ಫೆ. 10ರಂದು ಉದ್ಘಾಟನೆಗೊಂಡಿತು.


ಉದ್ಘಾಟನೆಯನ್ನು ಶ್ರೀಮತಿ ಮತ್ತು ಶಂಕರನಾರಾಯಣ ಭಟ್, ನಲ್ಕ ಬಾಂಗೇರು ನೆರವೇರಿಸಿದರು.

ಈ ಸಂದರ್ಭದಲ್ಲಿ ಡಾ.ರಾಜಾರಾಮ್ ಮಡಿಕೇರಿ, ಡಾ. ಜ್ಯೋತಿ ಮಡಿಕೇರಿ, ಡಾ. ಯತೀಶ್ ಕುಮಾರ್ ಉಪ್ಪಿನಂಗಡಿ, ಡಾ.ವೆಂಕಟರಮಣ ಭಟ್ ಮುರ್ಗಜೆ, ಡಾ. ಕಿಶನ್, ಡಾ. ಸಂತೋಷ್ ಕಲ್ಲೇರಿ, ಡಾ. ಅಹಲ್ಯ, ಡಾ. ಕುಮಾರ ಸುಬ್ರಮಣ್ಯ ಮಂಜುಳಗಿರಿ., ಡಾ.ನವ್ಯಶ್ರೀ ಆಲಂಕಾರು, ಬಂದಾರು ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ್ ಖಂಡಿಗ, ಕಟ್ಟಡದ ಮಾಲಕ ಮೋಹನ್ ಬಂಗೇರ, ಅಶೋಕ ಮೊಗ್ರು , ಊರ ಗಣ್ಯರು ಉಪಸ್ಥಿತರಿದ್ದರು.

ಬಂದಂತಹ ಅತಿಥಿಗಳನ್ನು ಡಾ.ರಾಜಾರಾಮ್ ವಂದಿಸಿದರು.

Related posts

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ವೇಣೂರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಪಿಲ್ಯ ಶಾಲಾ ಹಳೇ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಆಮಂತ್ರಣ ವಿಜಯ ಕುಮಾರ್ ಜೈನ್ ಆಯ್ಕೆ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ” ಭಿತ್ತಿಪತ್ರಿಕೆ ಅನಾವರಣ “

Suddi Udaya

ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಸಾರ್ವಜನಿಕ ಗಣೇಶೋತ್ಸವದ ಪೂರ್ವಭಾವಿ ಸಭೆ

Suddi Udaya

ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿಯಾಗಿ ಪವನ್ ಸಾಲ್ಯಾನ್ ಆಯ್ಕೆ

Suddi Udaya

ಪೆರೋಡಿತ್ತಾಯಕಟ್ಟೆ ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
error: Content is protected !!