September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು: ಸಂಯೋಗ ಆಯುರ್ವೇದಾಲಯ ಶುಭಾರಂಭ

ಬಂದಾರು : ಮೈರೋಳ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಎದುರಿನ ಯಶಸ್ವಿ ಕಾಂಪ್ಲೆಕ್ಸ್ ನಲ್ಲಿ ಡಾ. ಮನೋಜ್ಞ ಇವರ “ಸಂಯೋಗ ಆಯುರ್ವೇದಾಲಯ” ಫೆ. 10ರಂದು ಉದ್ಘಾಟನೆಗೊಂಡಿತು.


ಉದ್ಘಾಟನೆಯನ್ನು ಶ್ರೀಮತಿ ಮತ್ತು ಶಂಕರನಾರಾಯಣ ಭಟ್, ನಲ್ಕ ಬಾಂಗೇರು ನೆರವೇರಿಸಿದರು.

ಈ ಸಂದರ್ಭದಲ್ಲಿ ಡಾ.ರಾಜಾರಾಮ್ ಮಡಿಕೇರಿ, ಡಾ. ಜ್ಯೋತಿ ಮಡಿಕೇರಿ, ಡಾ. ಯತೀಶ್ ಕುಮಾರ್ ಉಪ್ಪಿನಂಗಡಿ, ಡಾ.ವೆಂಕಟರಮಣ ಭಟ್ ಮುರ್ಗಜೆ, ಡಾ. ಕಿಶನ್, ಡಾ. ಸಂತೋಷ್ ಕಲ್ಲೇರಿ, ಡಾ. ಅಹಲ್ಯ, ಡಾ. ಕುಮಾರ ಸುಬ್ರಮಣ್ಯ ಮಂಜುಳಗಿರಿ., ಡಾ.ನವ್ಯಶ್ರೀ ಆಲಂಕಾರು, ಬಂದಾರು ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ್ ಖಂಡಿಗ, ಕಟ್ಟಡದ ಮಾಲಕ ಮೋಹನ್ ಬಂಗೇರ, ಅಶೋಕ ಮೊಗ್ರು , ಊರ ಗಣ್ಯರು ಉಪಸ್ಥಿತರಿದ್ದರು.

ಬಂದಂತಹ ಅತಿಥಿಗಳನ್ನು ಡಾ.ರಾಜಾರಾಮ್ ವಂದಿಸಿದರು.

Related posts

ಟೀಂ ಅಭಯಹಸ್ತ ಪ್ರಧಾನ ಸಂಚಾಲಕ ಸಂದೀಪ್ ಸುಂದರ್ ನೀರಲ್ಕೆರವರಿಂದ ಸುಲ್ಕೇರಿಮೊಗ್ರು ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Suddi Udaya

ಬೆಳ್ತಂಗಡಿಯಲ್ಲಿ “ರಾಜಧಾನಿ ಗೋಲ್ಡ್&ಡೈಮಂಡ್” ವಿಸ್ತೃತ ಮಳಿಗೆ ಉದ್ಘಾಟನೆ

Suddi Udaya

ಬೆಳ್ತಂಗಡಿ ಅಪರ ಸರ್ಕಾರಿ ವಕೀಲರಾಗಿ ಮನೋಹರ ಕುಮಾರ್ ನೇಮಕ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ : ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya

ಉಜಿರೆ ಶ್ರೀ ಧ ಮಂ ಸ್ವಾಯತ್ತ ಕಾಲೇಜಿನಲ್ಲಿ ಸಂಸ್ಕೃತ ವಿಭಾಗದ ವತಿಯಿಂದ ಕಾಳಿದಾಸ ಜಯಂತಿ ಆಚರಣೆ

Suddi Udaya
error: Content is protected !!