24.4 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಕುಂಬಾರರ ಸೇವಾ ಸಂಘದಿಂದ ರಾಜೀವ್ ಬಿ.ಎಚ್ ರವರಿಗೆ “ಕಲಾರತ್ನ” ಪ್ರಶಸ್ತಿ

ಬೆಳ್ತಂಗಡಿ: ಕುಂಬಾರರ ಸೇವಾ ಸಂಘ ಬೆಳ್ತಂಗಡಿ ಇದರ ವತಿಯಿಂದ ಆಯೋಜಿಸಿದ ಕುಂಬಾರರ ಮಾಗಣೆ ಮಟ್ಟದ ಕ್ರೀಡಾಕೂಟ ಮಹಾಮಾಯಿ ಟ್ರೋಫಿ 2025, 24 ತಂಡಗಳ ಲೀಗ್ ಮಾದರಿಯ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ಹಗ್ಗ ಜಗ್ಗಾಟವು ಬೆಳ್ತಂಗಡಿಯ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಫೆ 9 ರಂದು ಜರಗಿತ್ತು.

ಕಾರ್ಯಕ್ರಮದಲ್ಲಿ ಸಿನಿಮಾ, ಜಾದು, ರಂಗಭೂಮಿ ಹಾಗೂ ಸಮಾಜಸೇವೆಯಲ್ಲಿ ವಿಶೇಷ ಸಾಧನೆ ಮಾಡಿದ ರಾಜೀವ್ ಬಿ.ಎಚ್ ರವರಿಗೆ ಸಂಘದ ವತಿಯಿಂದ” ಕಲಾರತ್ನ,”ಪ್ರಶಸ್ತಿ ನೀಡಿ ಗೌರವಿಸಲಾಯಿತು.

Related posts

ನಡ: ಬಸ್ರಾಯ ವೆಂಟೆಡ್ ಡ್ಯಾಮ್ ನಲ್ಲಿ ಸಿಲುಕಿಕೊಂಡಂತಹ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿದ ಬಳಂಜ ಶಾಲಾ ಅಮೃತ ಮಹೋತ್ಸವ ಆಚರಣಾ ಸಮಿತಿ

Suddi Udaya

ಜೆಡಿಎಸ್ ಪಕ್ಷದ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಅವರಿಂದ ಮತದಾನ

Suddi Udaya

ರೆಖ್ಯ: ಸಾರ್ವಜನಿಕ ಶ್ರೀ ಕೃಷ್ಣಾ ಜನ್ಮಾಷ್ಟಮಿ ಆಚರಣಾ ಸಮಿತಿ ರಚನೆ

Suddi Udaya

ಕೊಕ್ರಾಡಿ: ಕುಂಟಾಲ್ ಕಟ್ಟೆ ಕ್ರಾಸ್ ನಲ್ಲಿ ಓಮ್ನಿ ಕಾರು ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರ ಗಂಭೀರ ಗಾಯ

Suddi Udaya

ಬೆಳ್ತಂಗಡಿ ಧರ್ಮಾಧ್ಯಕ್ಷರ ಪೀಠಾರೋಹಣ ವರ್ದಂತಿ: ನೆಲ್ಯಾಡಿ ಅಲ್ಫೋನ್ಸ ಚರ್ಚ್ ವತಿಯಿಂದ ಶುಭಾಶಯ

Suddi Udaya
error: Content is protected !!