23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಕುಂಬಾರರ ಸೇವಾ ಸಂಘದಿಂದ ರಾಜೀವ್ ಬಿ.ಎಚ್ ರವರಿಗೆ “ಕಲಾರತ್ನ” ಪ್ರಶಸ್ತಿ

ಬೆಳ್ತಂಗಡಿ: ಕುಂಬಾರರ ಸೇವಾ ಸಂಘ ಬೆಳ್ತಂಗಡಿ ಇದರ ವತಿಯಿಂದ ಆಯೋಜಿಸಿದ ಕುಂಬಾರರ ಮಾಗಣೆ ಮಟ್ಟದ ಕ್ರೀಡಾಕೂಟ ಮಹಾಮಾಯಿ ಟ್ರೋಫಿ 2025, 24 ತಂಡಗಳ ಲೀಗ್ ಮಾದರಿಯ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ಹಗ್ಗ ಜಗ್ಗಾಟವು ಬೆಳ್ತಂಗಡಿಯ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಫೆ 9 ರಂದು ಜರಗಿತ್ತು.

ಕಾರ್ಯಕ್ರಮದಲ್ಲಿ ಸಿನಿಮಾ, ಜಾದು, ರಂಗಭೂಮಿ ಹಾಗೂ ಸಮಾಜಸೇವೆಯಲ್ಲಿ ವಿಶೇಷ ಸಾಧನೆ ಮಾಡಿದ ರಾಜೀವ್ ಬಿ.ಎಚ್ ರವರಿಗೆ ಸಂಘದ ವತಿಯಿಂದ” ಕಲಾರತ್ನ,”ಪ್ರಶಸ್ತಿ ನೀಡಿ ಗೌರವಿಸಲಾಯಿತು.

Related posts

ಮುಂಡಾಜೆ: ವಿಶ್ವ ಸ್ಕಾರ್ಫ್ ದಿನಾಚರಣೆ

Suddi Udaya

ಉಜಿರೆ: ಶ್ರೀ ದೇಶಿಕೇಂದ್ರ ಎಜುಕೇಶನ್ ಟ್ರಸ್ಟ್ ಇದರ ನೂತನ ಒಳ ಕ್ರೀಡಾಂಗಣ ಪ್ರಾರಂಭೋತ್ಸವ ಮಕ್ಕಳ ಭವಿಷ್ಯಕ್ಕೆ ಆಧುನಿಕ ಶಿಕ್ಷಣ ಅಗತ್ಯ: ಶರತ್ ಕೃಷ್ಣ ಪಡ್ವೆಟ್ನಾಯ

Suddi Udaya

ಮೀನು ಹಿಡಿಯಲು ಹೋಗಿದ್ದ ವ್ಯಕ್ತಿ ನದಿಗೆ ಬಿದ್ದು ಸಾವು

Suddi Udaya

ಸ್ನೇಹಜ್ಯೋತಿ ಮಹಿಳಾ ಒಕ್ಕೂಟ ಬೆಳ್ತಂಗಡಿ ವತಿಯಿಂದ ಚಿರತೆ ಹಾವಳಿ ಬಗ್ಗೆ ಅರಣ್ಯ ಸಚಿವರಿಗೆ ಮನವಿ

Suddi Udaya

ಪುಂಜಾಲಕಟ್ಟೆ: ಪ್ರವೀಣ್ ಕುಮಾರ್ ದೋಟ ಸೇವಾ ನಿವೃತ್ತಿ

Suddi Udaya

ಪಟ್ಟೂರು ಹಾಲು ಉತ್ಪಾದಕರ ಸಹಕಾರ ಸಂಘ: ಅಧ್ಯಕ್ಷರಾಗಿ ತಿಮ್ಮಪ್ಪ ಶೆಟ್ಟಿ, ಉಪಾಧ್ಯಕ್ಷರಾಗಿ ಶಶಿಧರ ಗೌಡ ಅವಿರೋಧ ಆಯ್ಕೆ

Suddi Udaya
error: Content is protected !!