ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಕುಂಬಾರರ ಸೇವಾ ಸಂಘದಿಂದ ರಾಜೀವ್ ಬಿ.ಎಚ್ ರವರಿಗೆ “ಕಲಾರತ್ನ” ಪ್ರಶಸ್ತಿ

ಬೆಳ್ತಂಗಡಿ: ಕುಂಬಾರರ ಸೇವಾ ಸಂಘ ಬೆಳ್ತಂಗಡಿ ಇದರ ವತಿಯಿಂದ ಆಯೋಜಿಸಿದ ಕುಂಬಾರರ ಮಾಗಣೆ ಮಟ್ಟದ ಕ್ರೀಡಾಕೂಟ ಮಹಾಮಾಯಿ ಟ್ರೋಫಿ 2025, 24 ತಂಡಗಳ ಲೀಗ್ ಮಾದರಿಯ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ಹಗ್ಗ ಜಗ್ಗಾಟವು ಬೆಳ್ತಂಗಡಿಯ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಫೆ 9 ರಂದು ಜರಗಿತ್ತು.

ಕಾರ್ಯಕ್ರಮದಲ್ಲಿ ಸಿನಿಮಾ, ಜಾದು, ರಂಗಭೂಮಿ ಹಾಗೂ ಸಮಾಜಸೇವೆಯಲ್ಲಿ ವಿಶೇಷ ಸಾಧನೆ ಮಾಡಿದ ರಾಜೀವ್ ಬಿ.ಎಚ್ ರವರಿಗೆ ಸಂಘದ ವತಿಯಿಂದ” ಕಲಾರತ್ನ,”ಪ್ರಶಸ್ತಿ ನೀಡಿ ಗೌರವಿಸಲಾಯಿತು.

Related posts

ಮಗನ ಮದುವೆ ಸಂಭ್ರಮದಲ್ಲಿ ಇದ್ದ ತಂದೆ ಹೃದಯಾಘಾತದಿಂದ ಸಾವು

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ ಎನ್.ಎ.ಬಿ.ಹೆಚ್ ರಾಷ್ಟ್ರೀಯ ಮಾನ್ಯತೆ ಘೋಷಣೆ: ಬಿರ್ಲಾ ಫರ್ಟಿಲಿಟಿ ಮತ್ತು ಐವಿಎಫ್ ಸೆಂಟರ್ ಉದ್ಘಾಟನೆ, ನವೀಕೃತ ಸುಧಾರಿತ ಪ್ರಯೋಗಾಲಯ ಉದ್ಘಾಟನೆ

Suddi Udaya

ಬಳ್ಳಮಂಜದಲ್ಲಿ ಸದ್ಗುರು ಆಯಿಲ್ ಮಿಲ್ ಉದ್ಘಾಟನೆ

Suddi Udaya

ಮಿತ್ತಬಾಗಿಲು ಗ್ರಾಮ ಸಭೆ: ಆಶ್ರಯ ಯೋಜನೆಯ ಮನೆ ಮಂಜೂರಾತಿಯಲ್ಲಿ ಪಾರದರ್ಶಕತೆ ಇರಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ವಾರ್ಷಿಕ ಜಾತ್ರೆಯ ಪ್ರಯುಕ್ತ ಗೊನೆ ಮುಹೂರ್ತ

Suddi Udaya

ಸೌಜನ್ಯಾ ಕೊಲೆ ಪ್ರಕರಣ: ವಿವರವಾದ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ

Suddi Udaya
error: Content is protected !!