September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಹತ್ಯಡ್ಕ ಕಾಪು -ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆ

ಅರಸಿನಮಕ್ಕಿ: ಇಲ್ಲಿಯ ಹತ್ಯಡ್ಕ ಕಾಪು -ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆಯು ಫೆ.9 ರಿಂದ ಪ್ರಾರಂಭಗೊಂಡು11 ರ ವರೆಗೆ ವಿಜೃಂಭಣೆಯಿಂದ ನಡೆಯಿತು.

ಇಂದು (ಫೆ.11) ಬೆಳಿಗ್ಗೆ ಕೊಡಮಣಿತ್ತಾಯ, ಶಿರಾಡಿ, ಗುಳಿಗ ಇತ್ಯಾದಿ ದೈವಗಳ “ನೇಮೋತ್ಸವ”ವು ನಡೆಯಿತು.

ಈ ಸಂದರ್ಭದಲ್ಲಿ ಗೌರವಾಧ್ಯಕ್ಷರು ಕೆ. ಶಂಕರನಾರಾಯಣ ಭಟ್ , ಅಧ್ಯಕ್ಷ ಧರ್ಣಪ್ಪ ಗೌಡ , ಕಾರ್ಯದರ್ಶಿ ಕೆ. ಗಂಗಾಧರ ಕುಲಾಲ್, ಜೊತೆ ಕಾರ್ಯದರ್ಶಿ ರಂಜಿತ್ ಶೆಟ್ಟಿ, ಉಪಾಧ್ಯಕ್ಷರು ಐತ್ತಪ್ಪ ಕುಲಾಲ್, ಖಾಯಂ ಸದಸ್ಯರಾದ ಪಿ. ಪಾಡುರಂಗ ಮರಾಶೆ ಪುಂಡಾಜೆ, ಪಿ. ರಾಜರಾಮ ಕಾರಂತ ಗುತ್ತು, ಹಾಗೂ ಆಡಳಿತ ಮಂಡಳಿ ಸದಸ್ಯರಾದ ಎಂ. ಪಿ. ರಾಜಗೋಪಾಲ ರಾವ್ ಪೆರಡೇಲು, ರಾಮಣ್ಣ ಗೌಡ ಮುಳಿತ್ತಡ್ಕ, ಜಯಾನಂದ ರೈ ಬನತ್ತಡಿ, ಆನಂದ ಶೆಟ್ಟಿ ಪಲಸ್ತಡ್ಕ, ಶಿವಪ್ಪ ಶೆಟ್ಟಿಗಾರ್ ಕಾಪಿನಡ್ಕ, ಶ್ರೀಧರ ಆಚಾರ್ ಮುಗೇರುಮಾರು , ಪದ್ಮಯ ಗೌಡ ಉಡ್ಯೇರೆ , ಹರೀಶ್ ಅಭ್ಯಂಕರ್ ಬೂಡುಮುಗೇರು, ಜಯರಾಮ ಶೆಟ್ಟಿ ಪಲಸ್ತಡ್ಕ, ಪೂವಪ್ಪ ಕುಲಾಲ್ ಬಡೆಕ್ಕಲ, ಮಂಜುನಾಥ ಶೆಟ್ಟಿ ಮೂಕಾಂಬಿಕಗಿರಿ , ಶ್ರೀನಿವಾಸ ನಾಯ್ಕ ಗುರಿಯಡ್ಕ , ಸುಂದರ ಗೌಡ ಉಡ್ಯೇರೆ, ತನಿಯಪ್ಪ ಎಂ. ಕೆ. ಮೆದಿನ, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಕೊಕ್ಕಡ: ಕೃಷಿಕ ರುಕ್ಮಯ್ಯ ಗೌಡ ಪೂವಾಜೆ ನಿಧನ

Suddi Udaya

ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆ: ಉಜಿರೆ ಅನುಗ್ರಹ ಆಂ.ಮಾ.ಶಾಲೆಯ ವಿದ್ಯಾರ್ಥಿ ಚಾರ್ವಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಕೊಕ್ಕಡ ಮಂಡಲ ವತಿಯಿಂದ ಹಿಂದೂ ಸಂಗಮ

Suddi Udaya

ಲಾರಿ ಟಯ‌ರ್ ಜೋಡಣೆ ವೇಳೆ ಅಪಘಾತ: ಟಯರ್‌ ಸಮೇತ ಎಸೆಯಲ್ಪಟ್ಟ ಕರಾಯ ನಿವಾಸಿ ರಶೀದ್‌ ಗಂಭೀರ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನ: ಬಿಜೆಪಿ ಮುಖಂಡ ರಾಜೇಶ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

Suddi Udaya

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ: ಉಜಿರೆ ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!