22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಹತ್ಯಡ್ಕ ಕಾಪು -ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆ

ಅರಸಿನಮಕ್ಕಿ: ಇಲ್ಲಿಯ ಹತ್ಯಡ್ಕ ಕಾಪು -ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆಯು ಫೆ.9 ರಿಂದ ಪ್ರಾರಂಭಗೊಂಡು11 ರ ವರೆಗೆ ವಿಜೃಂಭಣೆಯಿಂದ ನಡೆಯಿತು.

ಇಂದು (ಫೆ.11) ಬೆಳಿಗ್ಗೆ ಕೊಡಮಣಿತ್ತಾಯ, ಶಿರಾಡಿ, ಗುಳಿಗ ಇತ್ಯಾದಿ ದೈವಗಳ “ನೇಮೋತ್ಸವ”ವು ನಡೆಯಿತು.

ಈ ಸಂದರ್ಭದಲ್ಲಿ ಗೌರವಾಧ್ಯಕ್ಷರು ಕೆ. ಶಂಕರನಾರಾಯಣ ಭಟ್ , ಅಧ್ಯಕ್ಷ ಧರ್ಣಪ್ಪ ಗೌಡ , ಕಾರ್ಯದರ್ಶಿ ಕೆ. ಗಂಗಾಧರ ಕುಲಾಲ್, ಜೊತೆ ಕಾರ್ಯದರ್ಶಿ ರಂಜಿತ್ ಶೆಟ್ಟಿ, ಉಪಾಧ್ಯಕ್ಷರು ಐತ್ತಪ್ಪ ಕುಲಾಲ್, ಖಾಯಂ ಸದಸ್ಯರಾದ ಪಿ. ಪಾಡುರಂಗ ಮರಾಶೆ ಪುಂಡಾಜೆ, ಪಿ. ರಾಜರಾಮ ಕಾರಂತ ಗುತ್ತು, ಹಾಗೂ ಆಡಳಿತ ಮಂಡಳಿ ಸದಸ್ಯರಾದ ಎಂ. ಪಿ. ರಾಜಗೋಪಾಲ ರಾವ್ ಪೆರಡೇಲು, ರಾಮಣ್ಣ ಗೌಡ ಮುಳಿತ್ತಡ್ಕ, ಜಯಾನಂದ ರೈ ಬನತ್ತಡಿ, ಆನಂದ ಶೆಟ್ಟಿ ಪಲಸ್ತಡ್ಕ, ಶಿವಪ್ಪ ಶೆಟ್ಟಿಗಾರ್ ಕಾಪಿನಡ್ಕ, ಶ್ರೀಧರ ಆಚಾರ್ ಮುಗೇರುಮಾರು , ಪದ್ಮಯ ಗೌಡ ಉಡ್ಯೇರೆ , ಹರೀಶ್ ಅಭ್ಯಂಕರ್ ಬೂಡುಮುಗೇರು, ಜಯರಾಮ ಶೆಟ್ಟಿ ಪಲಸ್ತಡ್ಕ, ಪೂವಪ್ಪ ಕುಲಾಲ್ ಬಡೆಕ್ಕಲ, ಮಂಜುನಾಥ ಶೆಟ್ಟಿ ಮೂಕಾಂಬಿಕಗಿರಿ , ಶ್ರೀನಿವಾಸ ನಾಯ್ಕ ಗುರಿಯಡ್ಕ , ಸುಂದರ ಗೌಡ ಉಡ್ಯೇರೆ, ತನಿಯಪ್ಪ ಎಂ. ಕೆ. ಮೆದಿನ, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗೀತಾ ಗಾಯನ ಸ್ಪರ್ಧೆ

Suddi Udaya

ಉಜಿರೆ: ಕೊಳ್ತಿಗೆ ಯಕ್ಷಯಾನ 60 ಗ್ರಂಥ ಲೋಕಾರ್ಪಣೆ-ಸನ್ಮಾನ-ತಾಳಮದ್ದಳೆ

Suddi Udaya

ಬಂದಾರು ಬಿಜೆಪಿ ಶಕ್ತಿಕೇಂದ್ರ ಮೈರೋಳ್ತಡ್ಕದಲ್ಲಿ ಮಹಾಸಂಪರ್ಕ ಅಭಿಯಾನ

Suddi Udaya

ನಾಳೆ(ಜು.15): ಮುಂಡಾಜೆ ಗ್ರಾಪಂನಲ್ಲಿ ಕೃಷಿ ಮಾಹಿತಿ ಕಾರ್ಯಾಗಾರ

Suddi Udaya

ಧರ್ಮಸ್ಥಳ: ಕಟ್ಟದಬೈಲು ಅಂಗನವಾಡಿಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ

Suddi Udaya

ಶಾಸಕ ಹರೀಶ್ ಪೂಂಜರ‌ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲು

Suddi Udaya
error: Content is protected !!