23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಹತ್ಯಡ್ಕ ಕಾಪು -ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆ

ಅರಸಿನಮಕ್ಕಿ: ಇಲ್ಲಿಯ ಹತ್ಯಡ್ಕ ಕಾಪು -ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆಯು ಫೆ.9 ರಿಂದ ಪ್ರಾರಂಭಗೊಂಡು11 ರ ವರೆಗೆ ವಿಜೃಂಭಣೆಯಿಂದ ನಡೆಯಿತು.

ಇಂದು (ಫೆ.11) ಬೆಳಿಗ್ಗೆ ಕೊಡಮಣಿತ್ತಾಯ, ಶಿರಾಡಿ, ಗುಳಿಗ ಇತ್ಯಾದಿ ದೈವಗಳ “ನೇಮೋತ್ಸವ”ವು ನಡೆಯಿತು.

ಈ ಸಂದರ್ಭದಲ್ಲಿ ಗೌರವಾಧ್ಯಕ್ಷರು ಕೆ. ಶಂಕರನಾರಾಯಣ ಭಟ್ , ಅಧ್ಯಕ್ಷ ಧರ್ಣಪ್ಪ ಗೌಡ , ಕಾರ್ಯದರ್ಶಿ ಕೆ. ಗಂಗಾಧರ ಕುಲಾಲ್, ಜೊತೆ ಕಾರ್ಯದರ್ಶಿ ರಂಜಿತ್ ಶೆಟ್ಟಿ, ಉಪಾಧ್ಯಕ್ಷರು ಐತ್ತಪ್ಪ ಕುಲಾಲ್, ಖಾಯಂ ಸದಸ್ಯರಾದ ಪಿ. ಪಾಡುರಂಗ ಮರಾಶೆ ಪುಂಡಾಜೆ, ಪಿ. ರಾಜರಾಮ ಕಾರಂತ ಗುತ್ತು, ಹಾಗೂ ಆಡಳಿತ ಮಂಡಳಿ ಸದಸ್ಯರಾದ ಎಂ. ಪಿ. ರಾಜಗೋಪಾಲ ರಾವ್ ಪೆರಡೇಲು, ರಾಮಣ್ಣ ಗೌಡ ಮುಳಿತ್ತಡ್ಕ, ಜಯಾನಂದ ರೈ ಬನತ್ತಡಿ, ಆನಂದ ಶೆಟ್ಟಿ ಪಲಸ್ತಡ್ಕ, ಶಿವಪ್ಪ ಶೆಟ್ಟಿಗಾರ್ ಕಾಪಿನಡ್ಕ, ಶ್ರೀಧರ ಆಚಾರ್ ಮುಗೇರುಮಾರು , ಪದ್ಮಯ ಗೌಡ ಉಡ್ಯೇರೆ , ಹರೀಶ್ ಅಭ್ಯಂಕರ್ ಬೂಡುಮುಗೇರು, ಜಯರಾಮ ಶೆಟ್ಟಿ ಪಲಸ್ತಡ್ಕ, ಪೂವಪ್ಪ ಕುಲಾಲ್ ಬಡೆಕ್ಕಲ, ಮಂಜುನಾಥ ಶೆಟ್ಟಿ ಮೂಕಾಂಬಿಕಗಿರಿ , ಶ್ರೀನಿವಾಸ ನಾಯ್ಕ ಗುರಿಯಡ್ಕ , ಸುಂದರ ಗೌಡ ಉಡ್ಯೇರೆ, ತನಿಯಪ್ಪ ಎಂ. ಕೆ. ಮೆದಿನ, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಕ್ಷೇತ್ರದ ವತಿಯಿಂದ ಕ್ರಿಟಿಕಲ್ ಫಂಡ್ ವಿತರಣೆ

Suddi Udaya

ಭಾರತೀಯ ಮಜ್ದೂರು ಸಂಘ ದ.ಕ.: ರಾಜ್ಯಘಟಕದ ತೀರ್ಮಾನಗಳ ಅನುಷ್ಠಾನಕ್ಕೆ ಜಿಲ್ಲಾ ಮಟ್ಟದಲ್ಲಿ ಸಮನ್ವಯ ಸಭೆ

Suddi Udaya

ಪಡಂಗಡಿ: ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಲಾರಿ

Suddi Udaya

ಬೆಳ್ತಂಗಡಿ: ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ವಿಶಾಲ್ ಹೆಗ್ಡೆ ಆಯ್ಕೆ

Suddi Udaya

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಕವಿ ಮಾಸ್ತಿ ಸಂಸ್ಮರಣೆ

Suddi Udaya
error: Content is protected !!