30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಉತ್ಕೃಷ್ಟ ಶೈಕ್ಷಣಿಕ ಸಾಧನೆ,ಅಭಿನಂದಿಸಿದ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ : ರಾಷ್ಟ್ರಮಟ್ಟದ ಜೆಇಇ ಮೇನ್ಸ್ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ವಿದ್ಯಾರ್ಥಿಗಳು

ಬೆಳ್ತಂಗಡಿ: ಗುರುವಾಯನಕೆರೆ ಎಕ್ಸೆಲ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜೆ.ಇ.ಇ. ಮೇನ್ಸ್ 2024-25 ನೇ ಸಾಲಿನ ಮೊದಲ ಹಂತದ ಪರೀಕ್ಷೆಯಲ್ಲಿ ಭಾಗವಹಿಸಿ ಉತ್ಕೃಷ್ಟ ಸಾಧನೆ ಮಾಡಿದ್ದಾರೆ.

ವಿದ್ಯಾರ್ಥಿಗಳಾದ ಮೊಹಮ್ಮದ್ ಅಯ್ಮಾನ್ ಶೇ.99.2389953, ಪ್ರವಾನ್ ಪೊನ್ನಪ್ಪ ಶೇ.99.5808498, ನಿಶಾಂತ್ ಜೈನ್ ಶೇ.99.2168221, ಅನುಜ್ ಕೆ.ಎಸ್. ಶೇ 98.9591427, ಅರುಲ್ ಡಿಸೋಜಾ ಶೇ.98.9623029, ಮಹಮ್ಮದ್ ಸಫ್ವಾನ್ ಶೇ.98.8225410, ಸುಧನ್ವ ಶೇ.98.9342361 ಪರ್ಸಂಟೇಲ್ ಗಳಿಸುವುದರೊಂದಿಗೆ ಸಂಸ್ಥೆಗೆ ಕೀರ್ತಿಯನ್ನು ತಂದಿರುತ್ತಾರೆ.

ಜೆ ಇ ಇ ಪರೀಕ್ಷೆ ಬರೆದ 256 ವಿದ್ಯಾರ್ಥಿಗಳ ಪೈಕಿ 211 ವಿದ್ಯಾರ್ಥಿಗಳು ಜೆ.ಇ.ಇ. ಮೇನ್ಸ್ ಪರೀಕ್ಷೆಯಲ್ಲಿ ಅರ್ಹರಾಗಿ ಅಡ್ವಾನ್ಸ್ ಪರೀಕ್ಷೆ ಬರೆಯಲಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಎಕ್ಸೆಲ್ ಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ , ಪ್ರಾಂಶುಪಾಲರು, ಹಾಗೂ ಬೋಧಕ , ಬೋಧಕೇತರ ಸಿಬ್ಬಂದಿ ಮತ್ತು ಆಡಳಿತ ಮಂಡಳಿಯು ಅಭಿನಂದನೆಯನ್ನು ಕೋರಿದ್ದಾರೆ.

Related posts

ಎಂ.ಎನ್. ರಾಜೇಂದ್ರ ಕುಮಾ‌ರ್ ರವರಿಗೆ ‘ಗ್ಲೋಬಲ್ ಅಚೀವರ್ಸ್‌’ ಪ್ರಶಸ್ತಿ

Suddi Udaya

ಬಳಂಜ : ಪರಿಸರ ಗಿಡ ನಾಟಿ ಕಾರ್ಯಕ್ರಮ

Suddi Udaya

ಪ.ರಾ.ಶಾಸ್ತ್ರಿ ಅಭಿನಂದನೆ: ಆಹ್ವಾನ ಪತ್ರಿಕೆ ಅನಾವರಣ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಗೌಸಿಯಾ ಮುಸ್ಲಿಂ ವೆಲ್ಫೇರ್ ಎಸೋಸಿಯೇಶನ್ ಮಹಾಸಭೆ: ನೂತನ ಅಧ್ಯಕ್ಷರಾಗಿ ಅಯ್ಯೂಬ್ ಸಅದಿ, ಪ್ರಧಾನ ಕಾರ್ಯದರ್ಶಿಯಾಗಿ ಇಬ್ರಾಹಿಂ ಮುರ ಆಯ್ಕೆ

Suddi Udaya

ಕವಯಿತ್ರಿ ಪದ್ಮಶ್ರೀ ಎಸ್. ಜೈನ್ ಅವರಿಗೆ ರಾಜ್ಯಮಟ್ಟದ “ಕಾವ್ಯ ಕೇಸರಿ” ಪ್ರಶಸ್ತಿ

Suddi Udaya
error: Content is protected !!