July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರದಲ್ಲಿ ಒಂಟಿಸಲಗ ದಾಳಿ : ಅಪಾರ ಕೃ‍ಷಿ ಹಾನಿ

ಕಡಿರುದ್ಯಾವರ : ಕಡಿರುದ್ಯಾವರ ವ್ಯಾಪ್ತಿಯಲ್ಲಿ ಹಲವು ಕಡೆಗಳಲ್ಲಿ ಒಂಟಿಸಲಗವು ದಾಳಿ ಮಾಡಿದ ಘಟನೆ ಫೆ.11 ರಂದು ರಾತ್ರಿ ನಡೆದಿದೆ.

ಫೆ.11 ರಂದು ರಾತ್ರಿ ಸುಮಾರು 1 ಗಂಟೆ ಹೊತ್ತಿಗೆ ಒಂಟಿಸಲಗವು ಕಡಿರುದ್ಯಾವರ ಗ್ರಾಮದ ಶೆಟ್ಟಿಪಾಲ್ ರಮೇಶ್ ಗೌಡರವರ 3 ತೆಂಗಿನ ಗಿಡಗಳನ್ನು ಹಾಳು ಮಾಡಿದ್ದು, ಹಾಗೂ ಸೀತಾರಾಮ ನಾಯಕ್ ನಿರೂಪಮ ನಾಯಕ್ ರವರ ತೋಟಕ್ಕೆ ನುಗ್ಗಿ ಬಾಳೆ ಗಿಡ, ಅಡಿಕೆ ಗಿಡಗಳಿಗೆ ಹಾನಿ ಮಾಡಿ, ಮುಂದೆ ಜೋಸ್ ಪಳ್ಳಿಕ್ಕರ್ ಜಮೀನಿನ ಮೂಲಕ ಲಿಜೋ ಸ್ಕರಿಯ ರವರ ತೋಟಕ್ಕೆ ಹಾನಿ ಮಾಡಿದೆ. ನಂತರ ಕಾಡನೆಯು ಮೈಂದಡ್ಕ ದಿಂದ ಇಂದಬೆಟ್ಟು ಕಡೆ ತೆರಲಿದೆ.

Related posts

ಶಿಶಿಲದಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಪಟ್ರಮೆ : ಮುಂಡೂರುಪಳಿಕೆ ನಿವಾಸಿ ವಸಂತಿ ನಿಧನ

Suddi Udaya

ಸಮಾಜ ಸೇವಕ ಕೇಶವ ಫಡಕೆಯವರಿಗೆ ಸನ್ಮಾನ

Suddi Udaya

ಹಳೆಕೋಟೆ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಸುಲ್ಕೇರಿ ಶ್ರೀ ರಾಮ ಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ನಾಟ್ಯಾಭ್ಯಾಸ ಉದ್ಘಾಟನೆ

Suddi Udaya

ಪಿಲಿಚಾಮುಂಡಿಕಲ್ಲಿನಲ್ಲಿ ಭಕ್ತಿ -ಭಾವ ಸಂಭ್ರಮದಿಂದ ಆದ್ದೂರಿಯಾಗಿ ನಡೆದ ದೊಂಪದಬಲಿ ಉತ್ಸವ

Suddi Udaya
error: Content is protected !!