23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ ತೋಟತ್ತಾಡಿ, ಚಿಬಿದ್ರೆ ಇದರ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿಯನ್ನು ರಚಿಸಲಾಯಿತು.

ಅಧ್ಯಕ್ಷೆಯಾಗಿ 2ನೇ ಬಾರಿ ಪ್ರೇಮಾ ಲಿಂಗಪ್ಪ ಪೂಜಾರಿ ಬರಮೇಲು, ಪ್ರಧಾನ ಕಾರ್ಯದರ್ಶಿಯಾಗಿ ನಿಶ್ಮಿತಾ ಪ್ರದೀಪ್ ಪರಾರಿ, ಉಪಾಧ್ಯಕ್ಷರಾಗಿ ಪ್ರೇಮ ಕೇಶವ ಪೂಜಾರಿ ಬರಮೇಲು, ಜೊತೆ ಕಾರ್ಯದರ್ಶಿಯಾಗಿ ವಿನುತಾ ಶ್ರೀನಿವಾಸ ಪೂಜಾರಿ ಡಿ ಮಜಲು. ಗೌರವ ಸಲಹೆಗಾರರಾಗಿ ಉಷಾ ರಮಾನಂದ ಪೂಜಾರಿ ಡಿ ಮಜಲು. ಸಮಿತಿಯ ಕಾರ್ಯಕಾರಣಿ ಸದಸ್ಯರಾಗಿ ಶೋಭಾ ಲೋಕಯ್ಯ ಪೂಜಾರಿ ಬರಮೇಲು, ಹರಿಣಿ ಮೋಹನ್ ಪೂಜಾರಿ ಡಿ ಮಜಲು, ಭಾರತಿ ದಿವಾಕರ್ ಪೂಜಾರಿ ವಳಚ್ಚಿಲ್, ಶಾಂಭವಿ ಬಾಲಕೃಷ್ಣ ಪೂಜಾರಿ ಕಡ್ತಿಯಾರು, ಪ್ರಮೀಳಾ ದೇಜಪ್ಪ ಪೂಜಾರಿ ಕಕ್ಕಿಂಜೆ ಇವರನ್ನು ಆಯ್ಕೆ ಮಾಡಲಾಯಿತು.

Related posts

ತಾಲೂಕು ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ; ಪರಿಶೀಲನೆ

Suddi Udaya

ಮದ್ದಡ್ಕ ಹೆದ್ದಾರಿ ಕಾಮಗಾರಿಯ ಯಂತ್ರಕ್ಕೆ ಸಿಲುಕಿ ವೃದ್ಧ ಬಲಿ

Suddi Udaya

ಕಳಿಯ ಗ್ರಾ.ಪಂ. ಗ್ರಾಮ ಸಭೆ : ಲೋಕೋಪಯೋಗಿ ಇಲಾಖೆಯವರು ಬರುವ ತನಕ ನಿಲ್ಲುತೇವೆ: ಕೇಶವ ಪೂಜಾರಿ

Suddi Udaya

ಶಾಸಕ ಪೂಂಜರ ಕಚೇರಿ ಶ್ರಮಿಕಕ್ಕೆ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಭೇಟಿ

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಒಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿ ಪ್ರಯುಕ್ತ ವಿಶೇಷ ಪೂಜೆ

Suddi Udaya

ಕರ್ತವ್ಯದ ವೇಳೆ ಬೆಳ್ತಂಗಡಿ ತಹಶೀಲ್ದಾ‌ರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!