25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ ತೋಟತ್ತಾಡಿ, ಚಿಬಿದ್ರೆ ಇದರ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿಯನ್ನು ರಚಿಸಲಾಯಿತು.

ಅಧ್ಯಕ್ಷೆಯಾಗಿ 2ನೇ ಬಾರಿ ಪ್ರೇಮಾ ಲಿಂಗಪ್ಪ ಪೂಜಾರಿ ಬರಮೇಲು, ಪ್ರಧಾನ ಕಾರ್ಯದರ್ಶಿಯಾಗಿ ನಿಶ್ಮಿತಾ ಪ್ರದೀಪ್ ಪರಾರಿ, ಉಪಾಧ್ಯಕ್ಷರಾಗಿ ಪ್ರೇಮ ಕೇಶವ ಪೂಜಾರಿ ಬರಮೇಲು, ಜೊತೆ ಕಾರ್ಯದರ್ಶಿಯಾಗಿ ವಿನುತಾ ಶ್ರೀನಿವಾಸ ಪೂಜಾರಿ ಡಿ ಮಜಲು. ಗೌರವ ಸಲಹೆಗಾರರಾಗಿ ಉಷಾ ರಮಾನಂದ ಪೂಜಾರಿ ಡಿ ಮಜಲು. ಸಮಿತಿಯ ಕಾರ್ಯಕಾರಣಿ ಸದಸ್ಯರಾಗಿ ಶೋಭಾ ಲೋಕಯ್ಯ ಪೂಜಾರಿ ಬರಮೇಲು, ಹರಿಣಿ ಮೋಹನ್ ಪೂಜಾರಿ ಡಿ ಮಜಲು, ಭಾರತಿ ದಿವಾಕರ್ ಪೂಜಾರಿ ವಳಚ್ಚಿಲ್, ಶಾಂಭವಿ ಬಾಲಕೃಷ್ಣ ಪೂಜಾರಿ ಕಡ್ತಿಯಾರು, ಪ್ರಮೀಳಾ ದೇಜಪ್ಪ ಪೂಜಾರಿ ಕಕ್ಕಿಂಜೆ ಇವರನ್ನು ಆಯ್ಕೆ ಮಾಡಲಾಯಿತು.

Related posts

ದಿವ್ಯಾಂಗರ ಆಶಾಕಿರಣ ಕನ್ಯಾಡಿ ಸೇವಾ ಭಾರತಿಯ ನೂತನ ಕಾರ್ಯಾಲಯ ‘ಸೇವಾನಿಕೇತನ’ ಉದ್ಭಾಟನೆ

Suddi Udaya

ಪುಂಜಾಲಕಟ್ಟೆ: ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಬೈಕ್ ಸವಾರ ಸಾವು

Suddi Udaya

ನಾಲ್ಕೂರು: ಪೆರ್ಮುಡ- ಅಟ್ಟೆಮಾರು ರಸ್ತೆ ಕಾಂಕ್ರೀಟಿಕರಣ: ರಸ್ತೆ ಅಭಿವೃದ್ಧಿಯಿಂದ ಸಾರ್ವಜನಿಕರಿಗೆ ಅನುಕೂಲ

Suddi Udaya

ಬೆಳಾಲು: ಸುರುಳಿ ನಿವಾಸಿ ಪದ್ಮಾವತಿ ನಿಧನ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಉತ್ತಮ ಸೇವೆ: ಶಾಸಕ ಹರೀಶ್ ಪೂಂಜ: ಮಾಜಿ ಶಾಸಕ ವಸಂತ ಬಂಗೇರ ನಡೆ ವಿರುದ್ಧ ಹಾಲಿ ಶಾಸಕರ ಕ್ರಮ ಎಚ್ಚರಿಕೆ: ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳ ಹಕ್ಕುಗಳಿಗೆ ಚ್ಯುತಿಯಾದ ಸಂದರ್ಭ ಹಕ್ಕುಚ್ಯುತಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ

Suddi Udaya

ಚಿತ್ಪಾವನ ಬ್ರಾಹ್ಮಣರ ಬಳಗ ಉಜಿರೆ-ಬೆಳ್ತಂಗಡಿ ಇದರ 13ನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಕಳೆಂಜ ನಂದಗೋಕುಲ ಗೋಶಾಲೆಗೆ ರೂ.10 ಸಾವಿರ ದೇಣಿಗೆ

Suddi Udaya
error: Content is protected !!