September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ ತೋಟತ್ತಾಡಿ, ಚಿಬಿದ್ರೆ ಇದರ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿಯನ್ನು ರಚಿಸಲಾಯಿತು.

ಅಧ್ಯಕ್ಷೆಯಾಗಿ 2ನೇ ಬಾರಿ ಪ್ರೇಮಾ ಲಿಂಗಪ್ಪ ಪೂಜಾರಿ ಬರಮೇಲು, ಪ್ರಧಾನ ಕಾರ್ಯದರ್ಶಿಯಾಗಿ ನಿಶ್ಮಿತಾ ಪ್ರದೀಪ್ ಪರಾರಿ, ಉಪಾಧ್ಯಕ್ಷರಾಗಿ ಪ್ರೇಮ ಕೇಶವ ಪೂಜಾರಿ ಬರಮೇಲು, ಜೊತೆ ಕಾರ್ಯದರ್ಶಿಯಾಗಿ ವಿನುತಾ ಶ್ರೀನಿವಾಸ ಪೂಜಾರಿ ಡಿ ಮಜಲು. ಗೌರವ ಸಲಹೆಗಾರರಾಗಿ ಉಷಾ ರಮಾನಂದ ಪೂಜಾರಿ ಡಿ ಮಜಲು. ಸಮಿತಿಯ ಕಾರ್ಯಕಾರಣಿ ಸದಸ್ಯರಾಗಿ ಶೋಭಾ ಲೋಕಯ್ಯ ಪೂಜಾರಿ ಬರಮೇಲು, ಹರಿಣಿ ಮೋಹನ್ ಪೂಜಾರಿ ಡಿ ಮಜಲು, ಭಾರತಿ ದಿವಾಕರ್ ಪೂಜಾರಿ ವಳಚ್ಚಿಲ್, ಶಾಂಭವಿ ಬಾಲಕೃಷ್ಣ ಪೂಜಾರಿ ಕಡ್ತಿಯಾರು, ಪ್ರಮೀಳಾ ದೇಜಪ್ಪ ಪೂಜಾರಿ ಕಕ್ಕಿಂಜೆ ಇವರನ್ನು ಆಯ್ಕೆ ಮಾಡಲಾಯಿತು.

Related posts

ಬೆಳ್ತಂಗಡಿಯ ವಕೀಲರ ಸಂಘದ ಚುನಾವಣೆ: ಬಿರುಸಿನ ಮತದಾನ

Suddi Udaya

ನಾವರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ವೃತ ಪೂಜೆ

Suddi Udaya

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕರಸೇವಕರಿಂದ ಸೌತಡ್ಕ ಕ್ಷೇತ್ರದಲ್ಲಿ ಸ್ವಚ್ಛತಾ ಕರಸೇವೆ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ

Suddi Udaya

ಸಿಯೋನ್ ಆಶ್ರಮದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya
error: Content is protected !!