24 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾಲ್ಕೂರು: ಯೈಕುರಿಯಲ್ಲಿ ಹಾಳೆತಟ್ಟೆ ಘಟಕ ಶುಭಾರಂಭ

ಬಳಂಜ: ನಾಲ್ಕೂರು ಯೈಕುರಿಯಲ್ಲಿ ಹಾಳೆತಟ್ಟೆ ಘಟಕವು ಫೆ. 12 ರಂದು ಶುಭಾರಂಭಗೊಂಡಿದೆ.

ಬೆಳಿಗ್ಗೆ ಸ್ಥಳಶುದ್ದಿ, ವೈದಿಕ ವಿಧಿ ವಿಧಾನಗಳೊಂದಿಗೆ ಗಣಹೋಮ ಪೂಜೆ ಮಾಡಲಾಯಿತು. ನೂತನ ಸಂಸ್ಥೆಗೆ ಮಾಲಕರ ಬಂಧು ಮಿತ್ರರು ಆಗಮಿಸಿ ಶುಭ ಹಾರೈಸಿದರು.

ಆಗಮಿಸಿದ ಅತಿಥಿ ಗಣ್ಯರನ್ನು ಸಂಸ್ಥೆಯ ವತಿಯಿಂದ ವಿಜಯ್ ಪೂಜಾರಿ, ಯೋಗೀಶ್ ಆರ್ ಸತ್ಕರಿಸಿದರು.

Related posts

ಶ್ರೀ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಭಕ್ತಾದಿಗಳ ಸಭೆ

Suddi Udaya

ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಒಟಿಪಿ ಪಡೆದು ಇಂದಬೆಟ್ಟು ನಿವಾಸಿಗೆ ರೂ.35 ಸಾವಿರ ವಂಚನೆ

Suddi Udaya

ಎಸ್.ಡಿ.ಪಿ.ಐ ಜಿಲ್ಲಾ ಸಮಿತಿ ವತಿಯಿಂದ ಅಸಮರ್ಪಕ ಹಾಗೂ ಅವೈಜ್ಞಾನಿಕ ಬ್ರಹ್ಮರಕೊಟ್ಲು ಟೋಲ್ ಗೇಟ್ ತೆರವುಗೊಳಿಸುವಂತೆ ಆಗ್ರಹಿಸಿ ಬೆಳ್ತಂಗಡಿಯಲ್ಲಿ ಸಾರ್ವಜನಿಕ ಸಹಿ ಸಂಗ್ರಹ ಅಭಿಯಾನ

Suddi Udaya

ಕುಕ್ಕಾವು ಬ್ರಹ್ಮಶ್ರೀ ಮಹಿಳಾ ಸಂಘದಿಂದ ಆರ್ಥಿಕ ನೆರವು

Suddi Udaya

ಬೆಳ್ತಂಗಡಿ: ವಿವಿಧ ಸೇತುವೆ ರಚನೆ ಕಾಮಗಾರಿಗಳಿಗೆ ರೂ. 6 ಕೋಟಿ 25 ಲಕ್ಷ ಅನುದಾನ ಸರ್ಕಾರದಿಂದ ಮಂಜೂರು: ರಕ್ಷಿತ್ ಶಿವರಾಮ್

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ಗಂಡಿಬಾಗಿಲು ಸಿಯೋನ್ ಅಶ್ರಮಕ್ಕೆ ಭೇಟಿ

Suddi Udaya
error: Content is protected !!