17.8 C
ಪುತ್ತೂರು, ಬೆಳ್ತಂಗಡಿ
February 13, 2025
Uncategorized

ನಿಡ್ಲೆಯ ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಕಂಪೆನಿ ಇನ್ವೆಸ್ಟ್ ಕರ್ನಾಟಕ -2025 ನಲ್ಲಿ ಭಾಗಿ

ನಿಡ್ಲೆ: ಕರ್ನಾಟಕ ಸರಕಾರವು ಫೆ. 12ರಿಂದ 14ರವರೆಗೆ ರಾಜ್ಯದ ಪ್ರಮುಖ ಹೂಡಿಕೆದಾರರ ಸಭೆಯಾದ ಇನ್ವೆಸ್ಟ್ ಕರ್ನಾಟಕ 2025 ಆಯೋಜಿಸಿದ್ದು ಅದರಲ್ಲಿ ದೇಶದ ನಂಬರ್ ಒನ್ ಹಾಳೆ ತಟ್ಟೆ ಉತ್ಪಾದಕರು ಮತ್ತು ರಫ್ತುದಾರರಾದ ಬರಂಗಾಯ ನಿಡ್ಲೆಯ ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಕಂಪೆನಿ ಭಾಗವಹಿಸುತ್ತಿದೆ.

ಅಗ್ರಿಲೀಫ್ ಸಂಸ್ಥೆ ಜಾಗತಿಕ ಮಟ್ಟದಲ್ಲಿ ಹೆಸರು ಮಾಡುತ್ತಿದ್ದು ಇತ್ತೀಚಿಗೆ ಅಂತಾರಾಷ್ಟ್ರೀಯ ಮಟ್ಟದ ಮಾನ್ಯತೆಗಳನ್ನೊಳಗೊಂಡ ವಿಸ್ತೃತ ಘಟಕವನ್ನು ಉದ್ಘಾಟಿಸಿತ್ತು. ಇನ್ವೆಸ್ಟ್ ಕರ್ನಾಟಕ ಕಾರ್ಯಕ್ರಮದಲ್ಲಿ 10 ಲಕ್ಷ ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸುವ ಮತ್ತು ಸುಮಾರು 19 ದೇಶಗಳಿಂದ ಹೂಡಿಕೆದಾರರು ಭಾಗವಹಿಸುವ ನಿರೀಕ್ಷೆಯಿದೆ.

Related posts

ಪುಂಜಾಲಕಟ್ಟೆ ಕಾಲೇಜಿನಲ್ಲಿ  ವಿದ್ಯಾರ್ಥಿಗಳಿಗೆ ಬೆನ್ನುಹುರಿ ಅಪಘಾತ  ಮಾಹಿತಿ ಕಾರ್ಯಾಗಾರ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾಗಿದ್ದ ದಿ . ಸುಭಾಶ್ಚಂದ್ರ ಸುರ್ಯಗುತ್ತು ಇವರ ಸ್ಮರಣಾರ್ಥ ಪುಸ್ತಕ ವಿತರಣೆ

Suddi Udaya

ಶಾಸಕ ಹರೀಶ್ ಪೂಂಜ ಗಡಾ೯ಡಿ ಶಾಲೆಯ ಮತದಾನ ಕೇಂದ್ರದಲ್ಲಿ ಮತದಾನ

Suddi Udaya

ನಿಡ್ಲೆ ಸಿಡಿಲು ಬಡಿದು ಹಾನಿಗೊಳಗಾದ ರಾಜೇಂದ್ರ ಗೌಡ ರವರ ಮನೆಗೆ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನಿಂದ ಭೇಟಿ

Suddi Udaya

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ವೀಡಿಯೊ ಹಾಗೂ ಮಾಹಿತಿಪತ್ರ ಅನಾವರಣ

Suddi Udaya

ಮೇಲಂತಬೆಟ್ಟುವಿನ ಮನೆಯಂಗಳದಲ್ಲಿ ಭಾರಿಗಾತ್ರದ ಕಾಳಿಂಗ ಸರ್ಪ: ಕಾಳಿಂಗ ಸರ್ಪವನ್ನು ರಕ್ಷಿಸಿ ಸುರಕ್ಷಿತವಾಗಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya
error: Content is protected !!