September 6, 2026
Uncategorized

ನಿಡ್ಲೆಯ ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಕಂಪೆನಿ ಇನ್ವೆಸ್ಟ್ ಕರ್ನಾಟಕ -2025 ನಲ್ಲಿ ಭಾಗಿ

ನಿಡ್ಲೆ: ಕರ್ನಾಟಕ ಸರಕಾರವು ಫೆ. 12ರಿಂದ 14ರವರೆಗೆ ರಾಜ್ಯದ ಪ್ರಮುಖ ಹೂಡಿಕೆದಾರರ ಸಭೆಯಾದ ಇನ್ವೆಸ್ಟ್ ಕರ್ನಾಟಕ 2025 ಆಯೋಜಿಸಿದ್ದು ಅದರಲ್ಲಿ ದೇಶದ ನಂಬರ್ ಒನ್ ಹಾಳೆ ತಟ್ಟೆ ಉತ್ಪಾದಕರು ಮತ್ತು ರಫ್ತುದಾರರಾದ ಬರಂಗಾಯ ನಿಡ್ಲೆಯ ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಕಂಪೆನಿ ಭಾಗವಹಿಸುತ್ತಿದೆ.

ಅಗ್ರಿಲೀಫ್ ಸಂಸ್ಥೆ ಜಾಗತಿಕ ಮಟ್ಟದಲ್ಲಿ ಹೆಸರು ಮಾಡುತ್ತಿದ್ದು ಇತ್ತೀಚಿಗೆ ಅಂತಾರಾಷ್ಟ್ರೀಯ ಮಟ್ಟದ ಮಾನ್ಯತೆಗಳನ್ನೊಳಗೊಂಡ ವಿಸ್ತೃತ ಘಟಕವನ್ನು ಉದ್ಘಾಟಿಸಿತ್ತು. ಇನ್ವೆಸ್ಟ್ ಕರ್ನಾಟಕ ಕಾರ್ಯಕ್ರಮದಲ್ಲಿ 10 ಲಕ್ಷ ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸುವ ಮತ್ತು ಸುಮಾರು 19 ದೇಶಗಳಿಂದ ಹೂಡಿಕೆದಾರರು ಭಾಗವಹಿಸುವ ನಿರೀಕ್ಷೆಯಿದೆ.

Related posts

ವೇಣೂರು: ಪಶು ಅಧಿಕಾರಿ ಸುಕೀರ್ತಿ ಜೈನ್ ಸೇವಾ ನಿವೃತ್ತಿ: ಸನ್ಮಾನ

Suddi Udaya

ಬೆಳ್ತಂಗಡಿ ವಿಷ್ಣು ಸೇಲ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಮಾರಾಟ

Suddi Udaya

ಬಿಎಂಎಸ್ ರಿಕ್ಷಾ ಚಾಲಕರ ಸಂಘ ಬೆಳ್ತಂಗಡಿ ತಾಲೂಕು ಇದರ ವಾರ್ಷಿಕ ಸಭೆ ಹಾಗೂ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ

Suddi Udaya

ಭೀಕರ ಮಳೆ: ತಣ್ಣೀರುಪಂತದಲ್ಲಿ ಉಷಾ ಪುರುಷೋತ್ತಮರವರ ಮನೆ ಸಂಪೂರ್ಣ ಹಾನಿ

Suddi Udaya

ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಕೂಕ್ರಬೆಟ್ಟು ಸರ್ಕಾರಿ ಶಾಲೆಗೆ ರೂ.1.10 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ: ಫೆ.17: ಕಟ್ಟಡ ಲೋಕಾರ್ಪಣಾ ಸಮಾರಂಭ

Suddi Udaya
error: Content is protected !!