25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಅಧ್ಯಕ್ಷರಾಗಿ ಚೈತ್ರಾ ಎಂ.ಜಿ., ಉಪಾಧ್ಯಕ್ಷರಾಗಿ ಪ್ರೇಮಾ ಸಿ.

ಕಣಿಯೂರು: ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಇದರ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷಗಳ ಅವಧಿಯ ನಿರ್ದೇಶಕರ ಸ್ಥಾನದ ಚುನಾವಣೆಯಲ್ಲಿ 13 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅಧ್ಯಕ್ಷರಾಗಿ ಶ್ರೀಮತಿ ಚೈತ್ರಾ ಎಂ.ಜಿ., ಉಪಾಧ್ಯಕ್ಷರಾಗಿ ಪ್ರೇಮಾ ಸಿ. ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಾಮಾನ್ಯ ಕ್ಷೇತ್ರದ ಶ್ರೀಮತಿ ಗಿರಿಜಾ, ಶ್ರೀಮತಿ ರಾಜೀವಿ, ಶ್ರೀಮತಿ ಪ್ರೇಮಾ, ಶ್ರೀಮತಿ ವೈಶಾಲಿ, ಶ್ರೀಮತಿ ಮಮತಾ, ಶ್ರೀಮತಿ ಕುಸುಮಾವತಿ, ಶ್ರೀಮತಿ ಹೇಮಲತಾ, ಹಿಂದುಳಿದ ವರ್ಗ ಎ ಕ್ಷೇತ್ರದಿಂದ ಶ್ರೀಮತಿ ಇಂದಿರಾ, ಹಿಂದುಳಿದ ವರ್ಗ ಬಿ ಕ್ಷೇತ್ರದಿಂದ ಶ್ರೀಮತಿ ನಳಿನಾಕ್ಷಿ ಡಿ., ಪ.ಜಾತಿ ಕ್ಷೇತ್ರದಿಂದ ಶ್ರೀಮತಿ ಅಪ್ಪಿ, ಪ.ಪಂಗಡದಿಂದ ಶ್ರೀಮತಿ ಸುನಂದ ಇವರುಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Related posts

ಕುಂಭಶ್ರೀ ಕಾಲೇಜು ವಿದ್ಯಾರ್ಥಿಗಳ 2K25: ಎಕ್ಸ್‌ಪ್ಲೋರಿಯಾ

Suddi Udaya

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಸಭೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಿವಿ, ಮೂಗು, ಗಂಟಲು ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ: ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ರವರಿಗೆ ಕಾಂಗ್ರೆಸ್ ನಿಂದ ಭವ್ಯ ಸ್ವಾಗತ

Suddi Udaya

ಬದನಾಜೆ ಹೈಸ್ಕೂಲ್ ನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಧಮ೯ಸ್ಥಳ ಮಹಾದ್ವಾರದ ಬಳಿ ಪಾದಯಾತ್ರಿಗಳಿಗೆ ಸ್ವಾಗತ

Suddi Udaya
error: Content is protected !!