24 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿಯಲ್ಲಿ ಬಿ.ಎ ಮೊಬೈಲ್ ಮತ್ತು ವಾಚ್ ಮಳಿಗೆ ಶುಭಾರಂಭ

ಬೆಳ್ತಂಗಡಿ : ಹಲವು ವರ್ಷಗಳಿಂದ ಬೆಳ್ತಂಗಡಿಯಲ್ಲಿ ಮೊಬೈಲ್ ಮತ್ತು ವಾಚ್ ಮಾರಾಟದಲ್ಲಿ ಹೆಸರುವಾಸಿಯಾದಂತಹ ಬಿ.ಎ ಮೊಬೈಲ್ ಮತ್ತು ವಾಚ್ ಹೊಸ ಮಳಿಗೆ ಫೆ.12 ರಂದು ಬೆಳ್ತಂಗಡಿ ಮುಖ್ಯ ರಸ್ತೆಯ ಪಿಂಟೋ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿದೆ.

ಬೆಳ್ತಂಗಡಿ ದಾರುಸ್ಸಲಾಂ ಸಂಸ್ಥೆಯ ಮುಖ್ಯಸ್ಥರಾದ ಜೆಫ್ರಿ ತ್ವಾಹಾ ತಂಙಳ್ ರವರು ಹೊಸ ಮಳಿಗೆ ಉದ್ಘಾಟಿಸಿದರು. ಗಣೇಶ್ ಐತಾಳ್ ರವರು ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಸಾಮಾಜಿಕ ಹೋರಾಟಗಾರ ಅಕ್ಬರ್ ಬೆಳ್ತಂಗಡಿ, ಪಟ್ಟಣ ಪಂಚಾಯತ್ ಸದಸ್ಯರಾದ ಜನಾರ್ದನ, ಹಿರಿಯರಾದ ಬಿ.ಎಮ್ ಉಮರ್ ಕುಂಞ ಮುಸ್ಲಿಯಾರ್, ರಶೀದ್ ಬೆಳ್ತಂಗಡಿ, ಅನ್ಸಿಪ್ ಕೋಲ್ಪೆ ಆಗಮಿಸಿದ್ದರು. ಮಳಿಗೆ ಮಾಲಕರಾದ ಬಿ.ಎ ಮೈದೀನ್ ರವರು ಅತಿಥಿಗಳನ್ನು ಸ್ವಾಗತಿಸಿ, ಸ್ಮರಣೆ ನೀಡಿದರು.

Related posts

ವಿಧಾನ ಪರಿಷತ್ ನೈರುತ್ಯ ಪದವೀಧರರ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಭಾರಿ ಮತಗಳ ಅಂತರದಿಂದ ಗೆಲುವು

Suddi Udaya

ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಹಾಗೂ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ 2 ನೇ ಬಾರಿಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಹರೀಶ್ ಪೂಂಜರವರಿಗೆ ಗೌರವಾರ್ಪಣೆ

Suddi Udaya

ಮುಗೇರಡ್ಕ ದೈವಗಳ ಸೇವಾ ಸಮಿತಿಯಿಂದ ಮೊಗ್ರು ಶಾಲೆಗೆ ವಿದ್ಯುತ್ ಚಾಲಿತ ನೀರು ಶುದ್ದಿಕರಣ ಯಂತ್ರ ಕೊಡುಗೆ

Suddi Udaya

ಗುರುವಾಯನಕೆರೆ: ಮನೆ ಹಾಗೂ ಅಂಗಡಿಗಳಿಗೆ ನುಗ್ಗಿದ ನೀರು: ಕುವೆಟ್ಟು ಗ್ರಾ.ಪಂ. ನಿಂದ ಮೋರಿ ಅಳವಡಿಕೆ, ಚರಂಡಿ ದುರಸ್ತಿ, ಪಂ.ಸದಸ್ಯರ ಮೂಲಕ ಸಮಸ್ಯೆಗೆ ಪರಿಹಾರ

Suddi Udaya

ನಾಳೆ(ಫೆ. 7): ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಕಾರ್ಯಾಲಯ ಉದ್ಘಾಟನೆ

Suddi Udaya

ವ್ಯಾಪಕ ಮಳೆ : ದಕ್ಷಿಣ ಕನ್ನಡದಲ್ಲಿ ಜೂನ್ 28 ಎಲ್ಲ ಪ್ರೌಢಶಾಲೆಗಳಿಗೆ ಹಾಗೂ ಪ.ಪೂ. ಕಾಲೇಜುಗಳಿಗೆ ರಜೆ ಘೋಷಣೆ

Suddi Udaya
error: Content is protected !!