23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿಯಲ್ಲಿ ಬಿ.ಎ ಮೊಬೈಲ್ ಮತ್ತು ವಾಚ್ ಮಳಿಗೆ ಶುಭಾರಂಭ

ಬೆಳ್ತಂಗಡಿ : ಹಲವು ವರ್ಷಗಳಿಂದ ಬೆಳ್ತಂಗಡಿಯಲ್ಲಿ ಮೊಬೈಲ್ ಮತ್ತು ವಾಚ್ ಮಾರಾಟದಲ್ಲಿ ಹೆಸರುವಾಸಿಯಾದಂತಹ ಬಿ.ಎ ಮೊಬೈಲ್ ಮತ್ತು ವಾಚ್ ಹೊಸ ಮಳಿಗೆ ಫೆ.12 ರಂದು ಬೆಳ್ತಂಗಡಿ ಮುಖ್ಯ ರಸ್ತೆಯ ಪಿಂಟೋ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿದೆ.

ಬೆಳ್ತಂಗಡಿ ದಾರುಸ್ಸಲಾಂ ಸಂಸ್ಥೆಯ ಮುಖ್ಯಸ್ಥರಾದ ಜೆಫ್ರಿ ತ್ವಾಹಾ ತಂಙಳ್ ರವರು ಹೊಸ ಮಳಿಗೆ ಉದ್ಘಾಟಿಸಿದರು. ಗಣೇಶ್ ಐತಾಳ್ ರವರು ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಸಾಮಾಜಿಕ ಹೋರಾಟಗಾರ ಅಕ್ಬರ್ ಬೆಳ್ತಂಗಡಿ, ಪಟ್ಟಣ ಪಂಚಾಯತ್ ಸದಸ್ಯರಾದ ಜನಾರ್ದನ, ಹಿರಿಯರಾದ ಬಿ.ಎಮ್ ಉಮರ್ ಕುಂಞ ಮುಸ್ಲಿಯಾರ್, ರಶೀದ್ ಬೆಳ್ತಂಗಡಿ, ಅನ್ಸಿಪ್ ಕೋಲ್ಪೆ ಆಗಮಿಸಿದ್ದರು. ಮಳಿಗೆ ಮಾಲಕರಾದ ಬಿ.ಎ ಮೈದೀನ್ ರವರು ಅತಿಥಿಗಳನ್ನು ಸ್ವಾಗತಿಸಿ, ಸ್ಮರಣೆ ನೀಡಿದರು.

Related posts

ಅಳದಂಗಡಿಯಲ್ಲಿ “ನೊಚ್ಚ ಸೆರಾಮಿಕ್ಸ್” ಪ್ರಾರಂಭೋತ್ಸವ: ಶಾಸಕ ಹರೀಶ್ ಪೂಂಜ ಸೇರಿದಂತೆ ಹಲವು ಗಣ್ಯರಿಂದ ಶುಭ ಹಾರೈಕೆ

Suddi Udaya

ಬೆಳ್ತಂಗಡಿ: ಕರಾವಳಿ ವಿಕಿಮೀಡಿಯನ್ಸ್ ಯೂಸರ್ ಗ್ರೂಪ್ ಮಂಗಳೂರು ,ವಾಣಿ ಪ.ಪೂ. ಕಾಲೇಜು ಬೆಳ್ತಂಗಡಿ ಸಿಐಎಸ್‌ಎ2ಕೆ ಬೆಂಗಳೂರು ಸಂಸ್ಥೆಗಳ ಸಹಯೋಗದಲ್ಲಿ ತುಳು ಭಾಷೆಯ ಮೊದಲ ಸಂಶೋಧನಾತ್ಮಕ ಸಾಕ್ಷ್ಯಚಿತ್ರ ಪುರ್ಸ ಕಟ್ಟುನ ಇನಿ-ಕೋಡೆ-ಎಲ್ಲೆ ಬಿಡುಗಡೆ

Suddi Udaya

ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವಿರುದ್ದದ ಪ್ರಕರಣ ಹೈಕೋರ್ಟ್‌ನಲ್ಲಿ ವಜಾ

Suddi Udaya

ಗುರುವಾಯನಕೆರೆ ಯರ್ಡೂರು ರಾಮನಗರದ ಮನೆಯೊಂದಕ್ಕೆಹಾಡುಹಗಲೇ ನುಗ್ಗಿದ ಕಳ್ಳರು: ರೂ.15 ಸಾವಿರ ನಗದು, 50 ಸಾವಿರ ಮೌಲ್ಯದ ಚಿನ್ನದ ಸರ ಕಳವು

Suddi Udaya

ರಸಪ್ರಶ್ನೆ ಸ್ಪರ್ಧೆ: ವೇಣೂರು ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ

Suddi Udaya

ಭಾಜಪ ಬೆಳ್ತಂಗಡಿ ಮಂಡಲ ವತಿಯಿಂದ ವಿಜಯಸಂಕಲ್ಪ ಅಭಿಯಾನ

Suddi Udaya
error: Content is protected !!