September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿಯಲ್ಲಿ ಬಿ.ಎ ಮೊಬೈಲ್ ಮತ್ತು ವಾಚ್ ಮಳಿಗೆ ಶುಭಾರಂಭ

ಬೆಳ್ತಂಗಡಿ : ಹಲವು ವರ್ಷಗಳಿಂದ ಬೆಳ್ತಂಗಡಿಯಲ್ಲಿ ಮೊಬೈಲ್ ಮತ್ತು ವಾಚ್ ಮಾರಾಟದಲ್ಲಿ ಹೆಸರುವಾಸಿಯಾದಂತಹ ಬಿ.ಎ ಮೊಬೈಲ್ ಮತ್ತು ವಾಚ್ ಹೊಸ ಮಳಿಗೆ ಫೆ.12 ರಂದು ಬೆಳ್ತಂಗಡಿ ಮುಖ್ಯ ರಸ್ತೆಯ ಪಿಂಟೋ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿದೆ.

ಬೆಳ್ತಂಗಡಿ ದಾರುಸ್ಸಲಾಂ ಸಂಸ್ಥೆಯ ಮುಖ್ಯಸ್ಥರಾದ ಜೆಫ್ರಿ ತ್ವಾಹಾ ತಂಙಳ್ ರವರು ಹೊಸ ಮಳಿಗೆ ಉದ್ಘಾಟಿಸಿದರು. ಗಣೇಶ್ ಐತಾಳ್ ರವರು ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಸಾಮಾಜಿಕ ಹೋರಾಟಗಾರ ಅಕ್ಬರ್ ಬೆಳ್ತಂಗಡಿ, ಪಟ್ಟಣ ಪಂಚಾಯತ್ ಸದಸ್ಯರಾದ ಜನಾರ್ದನ, ಹಿರಿಯರಾದ ಬಿ.ಎಮ್ ಉಮರ್ ಕುಂಞ ಮುಸ್ಲಿಯಾರ್, ರಶೀದ್ ಬೆಳ್ತಂಗಡಿ, ಅನ್ಸಿಪ್ ಕೋಲ್ಪೆ ಆಗಮಿಸಿದ್ದರು. ಮಳಿಗೆ ಮಾಲಕರಾದ ಬಿ.ಎ ಮೈದೀನ್ ರವರು ಅತಿಥಿಗಳನ್ನು ಸ್ವಾಗತಿಸಿ, ಸ್ಮರಣೆ ನೀಡಿದರು.

Related posts

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ನಲ್ಲಿ ಪೂಲ್ ಕ್ಯಾಂಪಸ್ ನೇಮಕಾತಿ

Suddi Udaya

ಕೊಯ್ಯೂರು ಶ್ರೀಕೃಷ್ಣ ಭಜನಾ ಮಂಡಳಿ ಭಜನೋತ್ಸವ

Suddi Udaya

ಉಜಿರೆಯಲ್ಲಿ ಸುಗಂಧಿ’ ಸ್ ಗಲ್ಲಿ ಕಿಚನ್ ಹೋಟೆಲ್ ಉದ್ಘಾಟನೆ

Suddi Udaya

ಜಡಿಮಳೆಗೆ ತುಂಬಿ ಹರಿಯುತ್ತಿರುವ ನೇತ್ರಾವತಿ: ಧರ್ಮಸ್ಥಳ ಮಣ್ಣಸಂಕ ಮುಳುಗಡೆ, ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ

Suddi Udaya

ತೋಟತ್ತಾಡಿ: ಮರದಿಂದ ಬಿದ್ದು ವ್ಯಕ್ತಿ ಸಾವು

Suddi Udaya

ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತ್ ನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ

Suddi Udaya
error: Content is protected !!