17.8 C
ಪುತ್ತೂರು, ಬೆಳ್ತಂಗಡಿ
February 13, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರಾಗಿ ಸೆಬಾಸ್ಟಿಯನ್ ಪಿ.ಟಿ. ಕಳೆಂಜ ನೇಮಕ

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರಾಗಿ ನೇಮಕವಾದ ಸೆಬಾಸ್ಟಿಯನ್ ಪಿ ಟಿ ಕಳೆಂಜ ಫೆ.12ರಂದು ಕೆಪಿಸಿಸಿ ಜಿಲ್ಲಾಧ್ಯಕ್ಷ ಕೆ ಹರೀಶ್ ಕುಮಾರ್ ಹಾಗೂ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಕೆ ಶಾಹುಲ್ ಹಮೀದ್ ಅವರಿಂದ ನೇಮಕಾತಿ ಆದೇಶ ಪತ್ರವನ್ನು ಕಾಂಗ್ರೆಸ್ ಕಚೇರಿಯಲ್ಲಿ ಪಡೆದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

Related posts

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಸ್ವಚ್ಛಾಲಯ ಅಭಿಯಾನ

Suddi Udaya

ಇಂದಬೆಟ್ಟು: ಗಂಗಾಧರ್ ಎಸ್. ರವರ ತೋಟದಲ್ಲಿ ಬೃಹತಾಕಾರದ ಹೆಬ್ಬಾವು ಪತ್ತೆ

Suddi Udaya

ಗಂಡಿಬಾಗಿಲು ಸೆಂಟ್ ತೋಮಸ್ ಚರ್ಚ್ ನಲ್ಲಿ ಪಾಲಕರ ದಿನಾಚರಣೆ

Suddi Udaya

ಹೊಸಂಗಡಿ: ಮೀಟರ್ ಅಲಸಂದೆ ಅರ್ಕ ಮಂಗಳ ತಳಿಯ ಬಗ್ಗೆ ತರಬೇತಿ ಕಾರ್ಯಕ್ರಮ

Suddi Udaya

ಸವಣಾಲು: ಪಲ್ಗುಣಿ ಮಹಿಳಾ ಮಂಡಲದ ವತಿಯಿಂದ ಮಕ್ಕಳ ಕುಣಿತ ಭಜನಾ ತರಬೇತಿ ಉದ್ಘಾಟನೆ

Suddi Udaya
error: Content is protected !!