24 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಹಾ ಕುಂಭಮೇಳದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪುಣ್ಯಸ್ನಾನ

ಬೆಳ್ತಂಗಡಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿ 144 ವರ್ಷಗಳಿಗೊಮ್ಮೆ‌ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪಾಲ್ಗೊಂಡು ಮಾಘ ಹುಣ್ಣಿಮೆಯ , ಪವಿತ್ರ ದಿನದಂದು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದರು.

Related posts

ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ: ಅಂಡಿಂಜೆ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಜ್ಞಾ ಪ್ರಥಮ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ: ನೃತ್ಯ ಸ್ಪರ್ಧೆಯಲ್ಲಿ ಬೀಟ್ ರಾಕರ್ಸ್ ತಂಡಕ್ಕೆ ಹಲವು ಪ್ರಶಸ್ತಿ

Suddi Udaya

ಸೌಜನ್ಯಳ ಅತ್ಯಾಚಾರ, ಕೊಲೆ ಪ್ರಕರಣದ ನೈಜ ಆರೋಪಿಗಳ ಪತ್ತೆಗೆ ಆಗ್ರಹ: ಆ.28 ರಂದು ಬೆಳ್ತಂಗಡಿ ತಾಲೂಕು ಕಚೇರಿ ಎದುರು ಮಹಾಧರಣಿ: ನಮ್ಮ ಹೋರಾಟ ಯಾರ ವಿರುದ್ಧವೂ ಅಲ್ಲ. ನ್ಯಾಯಕ್ಕಾಗಿ ನಮ್ಮ ಹೋರಾಟ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ವಸಂತ ಬಂಗೇರ ಹೇಳಿಕೆ

Suddi Udaya

ಬೆಳ್ತಂಗಡಿ ತಾಲೂಕಿನ ಕಲಾವಿದರೇ ನಟಿಸಿ- ನಿರ್ಮಾಣ ಮಾಡಿರುವ ಧರ್ಮಸ್ಥಳ ಕಾತ್ಯಾಯಣಿ ಕ್ರಿಯೆಷನ್‌ನವರ “ತೀರ್ಪು” ಟೆಲಿಫಿಲ್ಮ್ ಯೂಟ್ಯೂಬ್ ನಲ್ಲಿ ಬಿಡುಗಡೆ

Suddi Udaya

ಬೆಳ್ತಂಗಡಿ: ಜೀವನ ಕೌಶಲ ತರಬೇತಿ ಕಾರ್ಯಾಗಾರ

Suddi Udaya

ಬಳಂಜ ಶ್ರೀ ಉಮಾಮಹೇಶ್ವರ ಯುವಕ ಮಂಡಲದ ಪದ ಪ್ರದಾನ ಸಮಾರಂಭ

Suddi Udaya
error: Content is protected !!