17.8 C
ಪುತ್ತೂರು, ಬೆಳ್ತಂಗಡಿ
February 13, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ


ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು ಸವಾರ ಗಂಭೀರ ಗಾಯಗೊಂಡ ಘಟನೆ ಕಡಿರುದ್ಯಾವರದಲ್ಲಿ ಫೆ.12ರಂದು ಬುಧವಾರ ಸಂಜೆ ನಡೆದಿದೆ.

ಮುಂಡಾಜೆ-ದಿಡುಪೆ ರಸ್ತೆಯ ಕಡಿರುದ್ಯಾವರ ಗ್ರಾಮದ ಬೊಳ್ಳೂರುಬೈಲು ಕ್ರಾಸ್ ಸಮೀಪ ಮುಂಡಾಜೆಯಿಂದ ದಿಡುಪೆ ಕಡೆ ಹೋಗುತ್ತಿದ್ದ ಬೈಕ್ ಸವಾರನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ.

ಬೈಕ್ ಸವಾರನ ಬಳಿ ದೊರೆತ ಆಧಾರ್ ಕಾರ್ಡ್‌ನಲ್ಲಿರುವ ವಿಳಾಸದಂತೆ ಆತನನ್ನು ವಿಟ್ಲ ಸಮೀಪದ ಕೇಪು ಗ್ರಾಮದ ನೀರ್ಕಜೆ ನಿವಾಸಿ ವಿನಯ ಕೆ.(22ವ) ಎಂದು ಗುರುತಿಸಲಾಗಿದೆ. ಗಾಯಾಳುವನ್ನು ಸ್ಥಳೀಯರು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

Related posts

ನಾರಾವಿ ಭಾರತೀಯ ಜನತಾ ಪಾರ್ಟಿಯ ಕಾರ್ಯಾಲಯದ ಉದ್ಘಾಟನೆ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯಲ್ಲಿ ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ

Suddi Udaya

ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರಕ್ಕೆ ದ.ಕ. ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರ ಭೇಟಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ರೂರಲ್ ಐಟಿ ಕ್ವಿಜ್ ಸ್ಪರ್ಧೆಯಲ್ಲಿ ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ವಾಣಿ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಮುಂಡಾಜೆ ಗ್ರಾ.ಪಂ. ನಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya
error: Content is protected !!