September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ


ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು ಸವಾರ ಗಂಭೀರ ಗಾಯಗೊಂಡ ಘಟನೆ ಕಡಿರುದ್ಯಾವರದಲ್ಲಿ ಫೆ.12ರಂದು ಬುಧವಾರ ಸಂಜೆ ನಡೆದಿದೆ.

ಮುಂಡಾಜೆ-ದಿಡುಪೆ ರಸ್ತೆಯ ಕಡಿರುದ್ಯಾವರ ಗ್ರಾಮದ ಬೊಳ್ಳೂರುಬೈಲು ಕ್ರಾಸ್ ಸಮೀಪ ಮುಂಡಾಜೆಯಿಂದ ದಿಡುಪೆ ಕಡೆ ಹೋಗುತ್ತಿದ್ದ ಬೈಕ್ ಸವಾರನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ.

ಬೈಕ್ ಸವಾರನ ಬಳಿ ದೊರೆತ ಆಧಾರ್ ಕಾರ್ಡ್‌ನಲ್ಲಿರುವ ವಿಳಾಸದಂತೆ ಆತನನ್ನು ವಿಟ್ಲ ಸಮೀಪದ ಕೇಪು ಗ್ರಾಮದ ನೀರ್ಕಜೆ ನಿವಾಸಿ ವಿನಯ ಕೆ.(22ವ) ಎಂದು ಗುರುತಿಸಲಾಗಿದೆ. ಗಾಯಾಳುವನ್ನು ಸ್ಥಳೀಯರು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

Related posts

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ: ಅಹೋರಾತ್ರಿ ಶಿವಪಂಚಾಕ್ಷರಿ ಪಠಣಕ್ಕೆ ಚಾಲನೆ

Suddi Udaya

ನಡ: ಗೌಡರ ಯಾನೆ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಶ್ಯಾಮಸುಂದರ ಗೌಡ ಆಯ್ಕೆ

Suddi Udaya

ಅಳದಂಗಡಿ 39ನೇ ವರ್ಷದ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳ ಸೊಸೈಟಿಗೆ ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಮೆಸ್ಕಾಂನಲ್ಲಿ ಕಾರ್ಯನಿರ್ವಹಿಸುತ್ತಿರುವ ನಾಗೇಶ್ ಕುಲಾಲ್ ರಿಗೆ ಗೌರವಾರ್ಪಣೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!