23 C
ಪುತ್ತೂರು, ಬೆಳ್ತಂಗಡಿ
April 17, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದಬೆಟ್ಟು ಶ್ರೀ ವೀರಭದ್ರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

ಬೆಳ್ತಂಗಡಿ: ಇಂದಬೆಟ್ಟು ಗ್ರಾಮದ ಶ್ರೀ ವೀರಭದ್ರ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ.

ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ವೀರಪ್ಪ ಮೊಯ್ಲಿ, ಸದಸ್ಯರಾಗಿ , ಸುಧೀಶ್ ಕುಮಾರ್ , ಶ್ರೀಮತಿ ವಿನೋದ, ಶ್ರೀಮತಿ ಬೇಬಿ, ಮೋನಪ್ಪ ಗೌಡ, ಬಾಲಕೃಷ್ಣ ಗೌಡ, ಸುಂದರ ಮೋಯ್ಲಿ, ಹರೀಶ್ ಪೂಜಾರಿ ಮತ್ತು ಅರ್ಚಕರಾಗಿ ಉದಯ್ ಭಟ್ ನೇಮಕವಾಗಿದ್ದಾರೆ.

Related posts

ಗುರುವಾಯನಕೆರೆ: ಎಕ್ಸೆಲ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಂದ ಶುಚಿತ್ವ ಅಭಿಯಾನ

Suddi Udaya

ಅಗ್ನಿಪಥ ಯೋಜನೆಯಡಿಯಲ್ಲಿ ಭಾರತೀಯ ಸೇನೆಗೆ ಲಾಯಿಲದ ಬಿ. ಅನಂತ್ ಪೈ ಆಯ್ಕೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಮುಂಡಾಜೆ : ಶಿವಂ ಬೇಕರಿ ಮತ್ತು ಪ್ಲವರ್ ಡೆಕೋರೇಶನ್ ಶುಭಾರಂಭ

Suddi Udaya

ಪರೀಕ ಶ್ರೀ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

Suddi Udaya

ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ ನಡೆದ 19ನೇ ವರ್ಷದ ಮೊಸರು ಕುಡಿಕೆ ಉತ್ಸವ: ಶ್ರೀ ಕೃಷ್ಣ ಅತ್ಯಂತ ಶ್ರೇಷ್ಠ ಮನಶಾಸ್ತ್ರಜ್ಞ: ಪ್ರತಾಪ್ ಸಿಂಹ ನಾಯಕ್

Suddi Udaya
error: Content is protected !!