23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದಬೆಟ್ಟು ಶ್ರೀ ವೀರಭದ್ರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

ಬೆಳ್ತಂಗಡಿ: ಇಂದಬೆಟ್ಟು ಗ್ರಾಮದ ಶ್ರೀ ವೀರಭದ್ರ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ.

ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ವೀರಪ್ಪ ಮೊಯ್ಲಿ, ಸದಸ್ಯರಾಗಿ , ಸುಧೀಶ್ ಕುಮಾರ್ , ಶ್ರೀಮತಿ ವಿನೋದ, ಶ್ರೀಮತಿ ಬೇಬಿ, ಮೋನಪ್ಪ ಗೌಡ, ಬಾಲಕೃಷ್ಣ ಗೌಡ, ಸುಂದರ ಮೋಯ್ಲಿ, ಹರೀಶ್ ಪೂಜಾರಿ ಮತ್ತು ಅರ್ಚಕರಾಗಿ ಉದಯ್ ಭಟ್ ನೇಮಕವಾಗಿದ್ದಾರೆ.

Related posts

ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕರಾಗಿ ಎರಡನೇ ಭಾರಿಗೆ ಬಿ.ಕೆ.ವಸಂತ್ ಬೆಳ್ತಂಗಡಿ ಆಯ್ಕೆ

Suddi Udaya

ಯಾವುದೇ ಭ್ರಷ್ಟಾಚಾರ ನಡೆದಿಲ್ಲ ಇಂದಬೆಟ್ಟು ಗ್ರಾಮ ಪಂಚಾಯಿತ್ ನಿಕಟಪೂರ್ವ ಅಧ್ಯಕ್ಷ ಆನಂದ್ ಅಡಿಲು ಸ್ಪಷ್ಟನೆ

Suddi Udaya

ಲಾಯಿಲ: ಕಂಪ್ಯೂಟರ್ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದಿಂದ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅವಹೇಳನ ಮತ್ತು ಅಪಪ್ರಚಾರ ಮಾಡುವವರ ವಿರುದ್ಧ ಜಾನ್ ಡೋ ಆದೇಶ

Suddi Udaya

ಕರಾಟೆ ಸ್ಪರ್ಧೆ: ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿಯವರ ಪ್ರಮಾಣ ವಚನ: ಶಿರ್ಲಾಲು ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Suddi Udaya
error: Content is protected !!