April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರದಲ್ಲಿ ಒಂಟಿಸಲಗ ದಾಳಿ : ಅಪಾರ ಕೃ‍ಷಿ ಹಾನಿ

ಕಡಿರುದ್ಯಾವರ : ಕಡಿರುದ್ಯಾವರ ವ್ಯಾಪ್ತಿಯಲ್ಲಿ ಹಲವು ಕಡೆಗಳಲ್ಲಿ ಒಂಟಿಸಲಗವು ದಾಳಿ ಮಾಡಿದ ಘಟನೆ ಫೆ.11 ರಂದು ರಾತ್ರಿ ನಡೆದಿದೆ.

ಫೆ.11 ರಂದು ರಾತ್ರಿ ಸುಮಾರು 1 ಗಂಟೆ ಹೊತ್ತಿಗೆ ಒಂಟಿಸಲಗವು ಕಡಿರುದ್ಯಾವರ ಗ್ರಾಮದ ಶೆಟ್ಟಿಪಾಲ್ ರಮೇಶ್ ಗೌಡರವರ 3 ತೆಂಗಿನ ಗಿಡಗಳನ್ನು ಹಾಳು ಮಾಡಿದ್ದು, ಹಾಗೂ ಸೀತಾರಾಮ ನಾಯಕ್ ನಿರೂಪಮ ನಾಯಕ್ ರವರ ತೋಟಕ್ಕೆ ನುಗ್ಗಿ ಬಾಳೆ ಗಿಡ, ಅಡಿಕೆ ಗಿಡಗಳಿಗೆ ಹಾನಿ ಮಾಡಿ, ಮುಂದೆ ಜೋಸ್ ಪಳ್ಳಿಕ್ಕರ್ ಜಮೀನಿನ ಮೂಲಕ ಲಿಜೋ ಸ್ಕರಿಯ ರವರ ತೋಟಕ್ಕೆ ಹಾನಿ ಮಾಡಿದೆ. ನಂತರ ಕಾಡನೆಯು ಮೈಂದಡ್ಕ ದಿಂದ ಇಂದಬೆಟ್ಟು ಕಡೆ ತೆರಲಿದೆ.

Related posts

ಗೇರುಕಟ್ಟೆ ಮೆದಿನದಲ್ಲಿ ‘ಸುಧನ್ವ ಮೋಕ್ಷ’ ತಾಳಮದ್ದಳೆ

Suddi Udaya

ವೇಣೂರು ಶ್ರೀಭಗವಾನ್ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರವರಿಗೆ ಆಹ್ವಾನ

Suddi Udaya

ವೇಣೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಮತ್ತು ಯುವವಾಹಿನಿ ಘಟಕದಿಂದ ಯಕ್ಷಗಾನ ಕಲಾವಿದರಿಗೆ ಸನ್ಮಾನ

Suddi Udaya

ಯಾವುದೇ ದಾಖಲಾತಿ ಇಲ್ಲದೆ ಅಕ್ರಮ ಮರಳು ಸಾಗಟ: ಪತ್ತೆ

Suddi Udaya

ಕುತ್ಲೂರು ಉ.ಸ.ಹಿ. ಪ್ರಾಥಮಿಕ ಶಾಲೆಯಲ್ಲಿ “ಚಿಣ್ಣರ ಅಂಗಳ” ಉದ್ಘಾಟನೆ

Suddi Udaya

ಲಾಯಿಲ: ಕನ್ನಾಜೆಯ ರುದ್ರಭೂಮಿ ಅಭಿವೃದ್ಧಿ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!