22.6 C
ಪುತ್ತೂರು, ಬೆಳ್ತಂಗಡಿ
February 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರದಲ್ಲಿ ಒಂಟಿಸಲಗ ದಾಳಿ : ಅಪಾರ ಕೃ‍ಷಿ ಹಾನಿ

ಕಡಿರುದ್ಯಾವರ : ಕಡಿರುದ್ಯಾವರ ವ್ಯಾಪ್ತಿಯಲ್ಲಿ ಹಲವು ಕಡೆಗಳಲ್ಲಿ ಒಂಟಿಸಲಗವು ದಾಳಿ ಮಾಡಿದ ಘಟನೆ ಫೆ.11 ರಂದು ರಾತ್ರಿ ನಡೆದಿದೆ.

ಫೆ.11 ರಂದು ರಾತ್ರಿ ಸುಮಾರು 1 ಗಂಟೆ ಹೊತ್ತಿಗೆ ಒಂಟಿಸಲಗವು ಕಡಿರುದ್ಯಾವರ ಗ್ರಾಮದ ಶೆಟ್ಟಿಪಾಲ್ ರಮೇಶ್ ಗೌಡರವರ 3 ತೆಂಗಿನ ಗಿಡಗಳನ್ನು ಹಾಳು ಮಾಡಿದ್ದು, ಹಾಗೂ ಸೀತಾರಾಮ ನಾಯಕ್ ನಿರೂಪಮ ನಾಯಕ್ ರವರ ತೋಟಕ್ಕೆ ನುಗ್ಗಿ ಬಾಳೆ ಗಿಡ, ಅಡಿಕೆ ಗಿಡಗಳಿಗೆ ಹಾನಿ ಮಾಡಿ, ಮುಂದೆ ಜೋಸ್ ಪಳ್ಳಿಕ್ಕರ್ ಜಮೀನಿನ ಮೂಲಕ ಲಿಜೋ ಸ್ಕರಿಯ ರವರ ತೋಟಕ್ಕೆ ಹಾನಿ ಮಾಡಿದೆ. ನಂತರ ಕಾಡನೆಯು ಮೈಂದಡ್ಕ ದಿಂದ ಇಂದಬೆಟ್ಟು ಕಡೆ ತೆರಲಿದೆ.

Related posts

ಕೊಯ್ಯೂರು ಸ.ಪ.ಪೂ. ಕಾಲೇಜಿನಿಂದ ವರ್ಗಾವಣೆಗೊಂಡ ಪ್ರಾಂಶುಪಾಲರು ಬಾಲಕೃಷ್ಣ ಬೇರಿಕೆಯವರಿಗೆ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿಯಲ್ಲಿ ಹೊಸದಾಗಿ “ಲಿಯೋ ಕ್ಲಬ್” ಯುವ ವಿಭಾಗ ಉದ್ಘಾಟನೆ

Suddi Udaya

ಸೆ.28 : ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟ

Suddi Udaya

ಉಜಿರೆ ಶ್ರೀ. ಕ್ಷೇ. ಧ. ಗ್ರಾ. ಯೋಜನೆ ಒಕ್ಕೂಟ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ರಸ್ತೆ ದಾಟುತ್ತಿರುವ ವೇಳೆ ಓಮ್ನಿ ಕಾರು ಡಿಕ್ಕಿ: ಬಾಲಕ ಆಸ್ಪತ್ರೆಗೆ ದಾಖಲು

Suddi Udaya

ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya
error: Content is protected !!