22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರದಲ್ಲಿ ಒಂಟಿಸಲಗ ದಾಳಿ : ಅಪಾರ ಕೃ‍ಷಿ ಹಾನಿ

ಕಡಿರುದ್ಯಾವರ : ಕಡಿರುದ್ಯಾವರ ವ್ಯಾಪ್ತಿಯಲ್ಲಿ ಹಲವು ಕಡೆಗಳಲ್ಲಿ ಒಂಟಿಸಲಗವು ದಾಳಿ ಮಾಡಿದ ಘಟನೆ ಫೆ.11 ರಂದು ರಾತ್ರಿ ನಡೆದಿದೆ.

ಫೆ.11 ರಂದು ರಾತ್ರಿ ಸುಮಾರು 1 ಗಂಟೆ ಹೊತ್ತಿಗೆ ಒಂಟಿಸಲಗವು ಕಡಿರುದ್ಯಾವರ ಗ್ರಾಮದ ಶೆಟ್ಟಿಪಾಲ್ ರಮೇಶ್ ಗೌಡರವರ 3 ತೆಂಗಿನ ಗಿಡಗಳನ್ನು ಹಾಳು ಮಾಡಿದ್ದು, ಹಾಗೂ ಸೀತಾರಾಮ ನಾಯಕ್ ನಿರೂಪಮ ನಾಯಕ್ ರವರ ತೋಟಕ್ಕೆ ನುಗ್ಗಿ ಬಾಳೆ ಗಿಡ, ಅಡಿಕೆ ಗಿಡಗಳಿಗೆ ಹಾನಿ ಮಾಡಿ, ಮುಂದೆ ಜೋಸ್ ಪಳ್ಳಿಕ್ಕರ್ ಜಮೀನಿನ ಮೂಲಕ ಲಿಜೋ ಸ್ಕರಿಯ ರವರ ತೋಟಕ್ಕೆ ಹಾನಿ ಮಾಡಿದೆ. ನಂತರ ಕಾಡನೆಯು ಮೈಂದಡ್ಕ ದಿಂದ ಇಂದಬೆಟ್ಟು ಕಡೆ ತೆರಲಿದೆ.

Related posts

ಬೆಳ್ತಂಗಡಿ ತಾಲೂಕಿನ ವಿವಿಧ ಕಡೆಗಳಲ್ಲಿ ಗೆಜ್ಜೆಗಿರಿ ಜಾತ್ರೋತ್ಸವದ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಹೊಸ ವಿದ್ಯುತ್ ಸಂಪರ್ಕಗಳಿಗೆ ಇನ್ನು ಬರಲಿದೆ..ಸ್ಮಾರ್ಟ್ ಮೀಟರ್: ಮೊಬೈಲ್ ಮೂಲಕ ಪ್ರೀ ಪೇಯ್ಡ್ ಪೋಸ್ಟ್ ಪೇಯ್ಡ್ ಸೌಲಭ್ಯ

Suddi Udaya

ಧರ್ಮಸ್ಥಳ ಗ್ರಾ.ಪಂ. ಜಮಾಬಂದಿ ಕಾರ್ಯಕ್ರಮ

Suddi Udaya

ಬೆಳಾಲು: ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಹಸಿರುವಾಣಿ ಹೊರಕಾಣಿಕೆಗೆ ಚಾಲನೆ

Suddi Udaya

ಕಾಜೂರು ಮಖಾಂ ಉರೂಸ್ ; ತಾಜುಲ್ ಉಲಮಾ ಸನ್ನಿಧಿಯಿಂದ ಪ್ರಚಾರಕ್ಕೆ ಚಾಲನೆ

Suddi Udaya

ಜೆಸಿಸಿ ಬೆಳ್ತಂಗಡಿ ಮಂಜುಶ್ರೀಯಿಂದ ವಲಯದ ಸ್ವಾಗತ್ ಕಾರ್ಯಕ್ರಮ ಅಯೋಜನೆ

Suddi Udaya
error: Content is protected !!