September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ ತೋಟತ್ತಾಡಿ, ಚಿಬಿದ್ರೆ ಇದರ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿಯನ್ನು ರಚಿಸಲಾಯಿತು.

ಅಧ್ಯಕ್ಷೆಯಾಗಿ 2ನೇ ಬಾರಿ ಪ್ರೇಮಾ ಲಿಂಗಪ್ಪ ಪೂಜಾರಿ ಬರಮೇಲು, ಪ್ರಧಾನ ಕಾರ್ಯದರ್ಶಿಯಾಗಿ ನಿಶ್ಮಿತಾ ಪ್ರದೀಪ್ ಪರಾರಿ, ಉಪಾಧ್ಯಕ್ಷರಾಗಿ ಪ್ರೇಮ ಕೇಶವ ಪೂಜಾರಿ ಬರಮೇಲು, ಜೊತೆ ಕಾರ್ಯದರ್ಶಿಯಾಗಿ ವಿನುತಾ ಶ್ರೀನಿವಾಸ ಪೂಜಾರಿ ಡಿ ಮಜಲು. ಗೌರವ ಸಲಹೆಗಾರರಾಗಿ ಉಷಾ ರಮಾನಂದ ಪೂಜಾರಿ ಡಿ ಮಜಲು. ಸಮಿತಿಯ ಕಾರ್ಯಕಾರಣಿ ಸದಸ್ಯರಾಗಿ ಶೋಭಾ ಲೋಕಯ್ಯ ಪೂಜಾರಿ ಬರಮೇಲು, ಹರಿಣಿ ಮೋಹನ್ ಪೂಜಾರಿ ಡಿ ಮಜಲು, ಭಾರತಿ ದಿವಾಕರ್ ಪೂಜಾರಿ ವಳಚ್ಚಿಲ್, ಶಾಂಭವಿ ಬಾಲಕೃಷ್ಣ ಪೂಜಾರಿ ಕಡ್ತಿಯಾರು, ಪ್ರಮೀಳಾ ದೇಜಪ್ಪ ಪೂಜಾರಿ ಕಕ್ಕಿಂಜೆ ಇವರನ್ನು ಆಯ್ಕೆ ಮಾಡಲಾಯಿತು.

Related posts

ಮೇಲಂತಬೆಟ್ಟು ಪ್ರಬುದ್ಧ ಜ್ಞಾನವಿಕಾಸ ಕೇಂದ್ರದಲ್ಲಿ ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ತಾಯಂದಿರ ಪಾತ್ರ ವಿಶೇಷ ಕಾರ್ಯಕ್ರಮ

Suddi Udaya

ಟೆಲಿಗ್ರಾಮ್‌ ಆಪ್‌ ಮೂಲಕ ಹಣ ವರ್ಗಾಹಿಸಿ ಮೋಸ: ಕುವೆಟ್ಟು ನಿವಾಸಿ ನುಪೈಲಾ ರಿಗೆ ರೂ. 6.95 ಲಕ್ಷ ವಂಚನೆ

Suddi Udaya

ನಾವೂರುನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ: ಕಲ್ಕಣಿಯಲ್ಲಿ ಧರೆಗುರುಳಿದ ತೆಂಗಿನ ಮರ, ವಿದ್ಯುತ್ ತಂತಿಗೆ ಬಿದ್ದು ಹಾನಿ

Suddi Udaya

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಾಹಣಾಧಿಕಾರಿ ಎಂ.ವೈ. ಹರೀಶ್ ಕುಮಾರ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!