22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ ತೋಟತ್ತಾಡಿ, ಚಿಬಿದ್ರೆ ಇದರ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿಯನ್ನು ರಚಿಸಲಾಯಿತು.

ಅಧ್ಯಕ್ಷೆಯಾಗಿ 2ನೇ ಬಾರಿ ಪ್ರೇಮಾ ಲಿಂಗಪ್ಪ ಪೂಜಾರಿ ಬರಮೇಲು, ಪ್ರಧಾನ ಕಾರ್ಯದರ್ಶಿಯಾಗಿ ನಿಶ್ಮಿತಾ ಪ್ರದೀಪ್ ಪರಾರಿ, ಉಪಾಧ್ಯಕ್ಷರಾಗಿ ಪ್ರೇಮ ಕೇಶವ ಪೂಜಾರಿ ಬರಮೇಲು, ಜೊತೆ ಕಾರ್ಯದರ್ಶಿಯಾಗಿ ವಿನುತಾ ಶ್ರೀನಿವಾಸ ಪೂಜಾರಿ ಡಿ ಮಜಲು. ಗೌರವ ಸಲಹೆಗಾರರಾಗಿ ಉಷಾ ರಮಾನಂದ ಪೂಜಾರಿ ಡಿ ಮಜಲು. ಸಮಿತಿಯ ಕಾರ್ಯಕಾರಣಿ ಸದಸ್ಯರಾಗಿ ಶೋಭಾ ಲೋಕಯ್ಯ ಪೂಜಾರಿ ಬರಮೇಲು, ಹರಿಣಿ ಮೋಹನ್ ಪೂಜಾರಿ ಡಿ ಮಜಲು, ಭಾರತಿ ದಿವಾಕರ್ ಪೂಜಾರಿ ವಳಚ್ಚಿಲ್, ಶಾಂಭವಿ ಬಾಲಕೃಷ್ಣ ಪೂಜಾರಿ ಕಡ್ತಿಯಾರು, ಪ್ರಮೀಳಾ ದೇಜಪ್ಪ ಪೂಜಾರಿ ಕಕ್ಕಿಂಜೆ ಇವರನ್ನು ಆಯ್ಕೆ ಮಾಡಲಾಯಿತು.

Related posts

ಶಿರ್ಲಾಲು : ಮಜಲಪಲ್ಕೆ ನಿವಾಸಿ ಹರಿಶ್ಚಂದ್ರ ಪೂಜಾರಿ ರವರಿಗೆ ಬಿಜೆಪಿ ಗ್ರಾಮ ಸಮಿತಿಯ ಸದಸ್ಯರಿಂದ ಆರ್ಥಿಕ ನೆರವು

Suddi Udaya

ಮಡಂತ್ಯಾರು ಸಹಕಾರಿ ಸಂಘದ ಚುನಾವಣೆ: ಹೈಕೋರ್ಟು ತೀರ್ಪು ಪ್ರಕಟ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ನಿರ್ದೇಶಕ ಸ್ಥಾನ 7 ರಿಂದ 9 ಕ್ಕೆ ಏರಿಕೆ

Suddi Udaya

ಮಚ್ಚಿನ ಹಿಂದೂ ರುದ್ರಭೂಮಿ ಸಮಿತಿಯ ಸದಸ್ಯರು ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರಿಂದ ಸ್ವಚ್ಚತಾ ಕಾರ್ಯ

Suddi Udaya

ಲಾಯಿಲ: ವ್ಯಾಪಕ ಮಳೆಗೆ ಮನೆ ಕುಸಿತ

Suddi Udaya

ಉಜಿರೆ : ಶ್ರೀ ಧ.ಮಂ. ಕಾಲೇಜಿನ ಸ್ವಚ್ಛತಾ ಸಿಬ್ಬಂದಿಗೆ ಬೀಳ್ಕೊಡುಗೆ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

Suddi Udaya
error: Content is protected !!