23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ ತೋಟತ್ತಾಡಿ, ಚಿಬಿದ್ರೆ ಇದರ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿಯನ್ನು ರಚಿಸಲಾಯಿತು.

ಅಧ್ಯಕ್ಷೆಯಾಗಿ 2ನೇ ಬಾರಿ ಪ್ರೇಮಾ ಲಿಂಗಪ್ಪ ಪೂಜಾರಿ ಬರಮೇಲು, ಪ್ರಧಾನ ಕಾರ್ಯದರ್ಶಿಯಾಗಿ ನಿಶ್ಮಿತಾ ಪ್ರದೀಪ್ ಪರಾರಿ, ಉಪಾಧ್ಯಕ್ಷರಾಗಿ ಪ್ರೇಮ ಕೇಶವ ಪೂಜಾರಿ ಬರಮೇಲು, ಜೊತೆ ಕಾರ್ಯದರ್ಶಿಯಾಗಿ ವಿನುತಾ ಶ್ರೀನಿವಾಸ ಪೂಜಾರಿ ಡಿ ಮಜಲು. ಗೌರವ ಸಲಹೆಗಾರರಾಗಿ ಉಷಾ ರಮಾನಂದ ಪೂಜಾರಿ ಡಿ ಮಜಲು. ಸಮಿತಿಯ ಕಾರ್ಯಕಾರಣಿ ಸದಸ್ಯರಾಗಿ ಶೋಭಾ ಲೋಕಯ್ಯ ಪೂಜಾರಿ ಬರಮೇಲು, ಹರಿಣಿ ಮೋಹನ್ ಪೂಜಾರಿ ಡಿ ಮಜಲು, ಭಾರತಿ ದಿವಾಕರ್ ಪೂಜಾರಿ ವಳಚ್ಚಿಲ್, ಶಾಂಭವಿ ಬಾಲಕೃಷ್ಣ ಪೂಜಾರಿ ಕಡ್ತಿಯಾರು, ಪ್ರಮೀಳಾ ದೇಜಪ್ಪ ಪೂಜಾರಿ ಕಕ್ಕಿಂಜೆ ಇವರನ್ನು ಆಯ್ಕೆ ಮಾಡಲಾಯಿತು.

Related posts

ಆಟಿಡೊಂಜಿ ಕೆಸರ್ದ ಗೊಬ್ಬು ವತಿಯಿಂದ ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್‌ರಿಗೆ ಗೌರವಾರ್ಪಣೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ; ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಉಜಿರೆ ವಲಯ ಹಾಗೂ ಧರ್ಮಸ್ಥಳ ವಲಯದ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಚಾಮಾ೯ಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ: ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ವಾಹನ

Suddi Udaya

ಬಳಂಜ ಆನೆಪಿಲ ರಸ್ತೆಯ ಅಭಿವೃದ್ಧಿಗೆ ರಕ್ಷಿತ್ ಶಿವರಾಮ್ ರವರಿಂದ ಅನುದಾನ ನೀಡುವ ಭರವಸೆ

Suddi Udaya

ಕನ್ಯಾಡಿ ಗ್ರಾಮದ ಪಾಲೆದಡಿ ನಿವಾಸಿ ಜಯಾನಂದ ಪೂಜಾರಿ ನಿಧನ

Suddi Udaya

ಮಿತ್ತಬಾಗಿಲು: ಕೊಲ್ಲಿ ಸೇತುವೆ ಬಳಿ ನಿಂತಿದ್ದ ಸ್ಕೂಟಿಗೆ ಬೈಕ್ ಡಿಕ್ಕಿ

Suddi Udaya
error: Content is protected !!