26.9 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾಲ್ಕೂರು: ಯೈಕುರಿಯಲ್ಲಿ ಹಾಳೆತಟ್ಟೆ ಘಟಕ ಶುಭಾರಂಭ

ಬಳಂಜ: ನಾಲ್ಕೂರು ಯೈಕುರಿಯಲ್ಲಿ ಹಾಳೆತಟ್ಟೆ ಘಟಕವು ಫೆ. 12 ರಂದು ಶುಭಾರಂಭಗೊಂಡಿದೆ.

ಬೆಳಿಗ್ಗೆ ಸ್ಥಳಶುದ್ದಿ, ವೈದಿಕ ವಿಧಿ ವಿಧಾನಗಳೊಂದಿಗೆ ಗಣಹೋಮ ಪೂಜೆ ಮಾಡಲಾಯಿತು. ನೂತನ ಸಂಸ್ಥೆಗೆ ಮಾಲಕರ ಬಂಧು ಮಿತ್ರರು ಆಗಮಿಸಿ ಶುಭ ಹಾರೈಸಿದರು.

ಆಗಮಿಸಿದ ಅತಿಥಿ ಗಣ್ಯರನ್ನು ಸಂಸ್ಥೆಯ ವತಿಯಿಂದ ವಿಜಯ್ ಪೂಜಾರಿ, ಯೋಗೀಶ್ ಆರ್ ಸತ್ಕರಿಸಿದರು.

Related posts

ಶಿರ್ಲಾಲು : ಬಿಲ್ಲವ ಸಮಾಜ ಬಾಂಧವರ 10ನೇ ವರ್ಷದ ‘ಕೆಸರು ಗದ್ದೆ’ ಕ್ರೀಡಾಕೂಟ

Suddi Udaya

ಮುಂಡಾಜೆ ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ನಂದಿನಿ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya

ನಡ ಸ.ಹಿ.ಪ್ರಾ. ಶಾಲೆಗೆ ರೂ.1.17 ಕೋಟಿ ವೆಚ್ಚದ ನೂತನ ಕಟ್ಟಡ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಜೆಸಿಐ ಬೆಳ್ತಂಗಡಿ ಮಂಜುಶ್ರೀ 47ನೇ ಜೆಸಿ ಸಪ್ತಾಹದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸಯನ್ಸ್ ವಿಭಾಗದ ಸಹ ಪ್ರಾಧ್ಯಾಪಕ ಮನೋಜ್ ಗಡಿಯಾರ್ ಅವರಿಗೆ ಪಿ.ಎಚ್.ಡಿ. ಪದವಿ

Suddi Udaya

ತಾಲೂಕು ಮಟ್ಟದ ಚದುರಂಗ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!