September 6, 2026
Uncategorized

ನಿಡ್ಲೆಯ ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಕಂಪೆನಿ ಇನ್ವೆಸ್ಟ್ ಕರ್ನಾಟಕ -2025 ನಲ್ಲಿ ಭಾಗಿ

ನಿಡ್ಲೆ: ಕರ್ನಾಟಕ ಸರಕಾರವು ಫೆ. 12ರಿಂದ 14ರವರೆಗೆ ರಾಜ್ಯದ ಪ್ರಮುಖ ಹೂಡಿಕೆದಾರರ ಸಭೆಯಾದ ಇನ್ವೆಸ್ಟ್ ಕರ್ನಾಟಕ 2025 ಆಯೋಜಿಸಿದ್ದು ಅದರಲ್ಲಿ ದೇಶದ ನಂಬರ್ ಒನ್ ಹಾಳೆ ತಟ್ಟೆ ಉತ್ಪಾದಕರು ಮತ್ತು ರಫ್ತುದಾರರಾದ ಬರಂಗಾಯ ನಿಡ್ಲೆಯ ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಕಂಪೆನಿ ಭಾಗವಹಿಸುತ್ತಿದೆ.

ಅಗ್ರಿಲೀಫ್ ಸಂಸ್ಥೆ ಜಾಗತಿಕ ಮಟ್ಟದಲ್ಲಿ ಹೆಸರು ಮಾಡುತ್ತಿದ್ದು ಇತ್ತೀಚಿಗೆ ಅಂತಾರಾಷ್ಟ್ರೀಯ ಮಟ್ಟದ ಮಾನ್ಯತೆಗಳನ್ನೊಳಗೊಂಡ ವಿಸ್ತೃತ ಘಟಕವನ್ನು ಉದ್ಘಾಟಿಸಿತ್ತು. ಇನ್ವೆಸ್ಟ್ ಕರ್ನಾಟಕ ಕಾರ್ಯಕ್ರಮದಲ್ಲಿ 10 ಲಕ್ಷ ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸುವ ಮತ್ತು ಸುಮಾರು 19 ದೇಶಗಳಿಂದ ಹೂಡಿಕೆದಾರರು ಭಾಗವಹಿಸುವ ನಿರೀಕ್ಷೆಯಿದೆ.

Related posts

ಬೆಳಾಲು ಗ್ರಾ.ಪಂ. ನಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ 3 ಸ್ಟಾರ್ ವೈನ್ಸ್’ ಶಾಪ್ ಗೆ ಅಬಕಾರಿ ಇಲಾಖೆಯಿಂದ ಬೀಗ

Suddi Udaya

ಅ.13-19 : ವಾಣಿ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya

ಉಜಿರೆಯಲ್ಲಿ ಸರಣಿ ಅಪಘಾತ: ಹಲವು ವಾಹನಗಳು ಜಖಂ

Suddi Udaya

ಶಿಶಿಲ: ದೇನೋಡಿ ಪರಿಸರದ ತೋಟಗಳಿಗೆ ನುಗ್ಗಿದ ಕಾಡನೆಗಳ ಹಿಂಡು

Suddi Udaya

ಪುಕ್ಕಟೆ ಪ್ರಚಾರಕ್ಕಾಗಿ ಬಿಜೆಪಿ ಸರ್ಕಾರದ ಸಾಧನೆಗಳನ್ನು ತನ್ನದೆಂದು ಬಿಂಬಿಸುವ ಬೆಳ್ತಂಗಡಿ ಕಾಂಗ್ರೆಸಿಗರು – ಗಣೇಶ್ ಗೌಡ ನಾವೂರು

Suddi Udaya
error: Content is protected !!