23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ನಿಡ್ಲೆಯ ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಕಂಪೆನಿ ಇನ್ವೆಸ್ಟ್ ಕರ್ನಾಟಕ -2025 ನಲ್ಲಿ ಭಾಗಿ

ನಿಡ್ಲೆ: ಕರ್ನಾಟಕ ಸರಕಾರವು ಫೆ. 12ರಿಂದ 14ರವರೆಗೆ ರಾಜ್ಯದ ಪ್ರಮುಖ ಹೂಡಿಕೆದಾರರ ಸಭೆಯಾದ ಇನ್ವೆಸ್ಟ್ ಕರ್ನಾಟಕ 2025 ಆಯೋಜಿಸಿದ್ದು ಅದರಲ್ಲಿ ದೇಶದ ನಂಬರ್ ಒನ್ ಹಾಳೆ ತಟ್ಟೆ ಉತ್ಪಾದಕರು ಮತ್ತು ರಫ್ತುದಾರರಾದ ಬರಂಗಾಯ ನಿಡ್ಲೆಯ ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಕಂಪೆನಿ ಭಾಗವಹಿಸುತ್ತಿದೆ.

ಅಗ್ರಿಲೀಫ್ ಸಂಸ್ಥೆ ಜಾಗತಿಕ ಮಟ್ಟದಲ್ಲಿ ಹೆಸರು ಮಾಡುತ್ತಿದ್ದು ಇತ್ತೀಚಿಗೆ ಅಂತಾರಾಷ್ಟ್ರೀಯ ಮಟ್ಟದ ಮಾನ್ಯತೆಗಳನ್ನೊಳಗೊಂಡ ವಿಸ್ತೃತ ಘಟಕವನ್ನು ಉದ್ಘಾಟಿಸಿತ್ತು. ಇನ್ವೆಸ್ಟ್ ಕರ್ನಾಟಕ ಕಾರ್ಯಕ್ರಮದಲ್ಲಿ 10 ಲಕ್ಷ ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸುವ ಮತ್ತು ಸುಮಾರು 19 ದೇಶಗಳಿಂದ ಹೂಡಿಕೆದಾರರು ಭಾಗವಹಿಸುವ ನಿರೀಕ್ಷೆಯಿದೆ.

Related posts

ಅಳದಂಗಡಿ ಕೃಷಿಕ ಜಿನ್ನಪ್ಪ ಪೂಜಾರಿ ನಿಧನ

Suddi Udaya

ಕುತ್ಲೂರು: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕಮಾಂಡೋ ವೀಲ್ ಚೇರ್ ವಿತರಣೆ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಉಜಿರೆಯ ಅನುಷ್ಕಾ ಶೆಟ್ಟಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಧರ್ಮಸ್ಥಳ ಅಂಟೆಮಜಲುಓಬಯ್ಯ ಮಲೆಕುಡಿಯ ನೇಣು ಬಿಗಿದು ಆತ್ಮಹತ್ಯೆ

Suddi Udaya

ಹದಗೆಟ್ಟ ರಾಜ್ಯದ ಆರ್ಥಿಕತೆ ತುಂಬಲು ಕುಮ್ಕಿ ಭೂಮಿಯ ಕಬಳಿಕೆಗೆ ಸರಕಾರದ ಹುನ್ನಾರ: ಬಿಜೆಪಿ ರೈತ ಮೋರ್ಚಾ ಆಕ್ರೋಶ

Suddi Udaya

ಪದ್ಮುಂಜ: ಸ. ಹಿ. ಪ್ರಾ. ಶಾಲಾಭಿವೃದ್ಧಿ ಸಮಿತಿಯ ನೂತನ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಆಯ್ಕೆ

Suddi Udaya
error: Content is protected !!