37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿಯಲ್ಲಿ ಬಿ.ಎ ಮೊಬೈಲ್ ಮತ್ತು ವಾಚ್ ಮಳಿಗೆ ಶುಭಾರಂಭ

ಬೆಳ್ತಂಗಡಿ : ಹಲವು ವರ್ಷಗಳಿಂದ ಬೆಳ್ತಂಗಡಿಯಲ್ಲಿ ಮೊಬೈಲ್ ಮತ್ತು ವಾಚ್ ಮಾರಾಟದಲ್ಲಿ ಹೆಸರುವಾಸಿಯಾದಂತಹ ಬಿ.ಎ ಮೊಬೈಲ್ ಮತ್ತು ವಾಚ್ ಹೊಸ ಮಳಿಗೆ ಫೆ.12 ರಂದು ಬೆಳ್ತಂಗಡಿ ಮುಖ್ಯ ರಸ್ತೆಯ ಪಿಂಟೋ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿದೆ.

ಬೆಳ್ತಂಗಡಿ ದಾರುಸ್ಸಲಾಂ ಸಂಸ್ಥೆಯ ಮುಖ್ಯಸ್ಥರಾದ ಜೆಫ್ರಿ ತ್ವಾಹಾ ತಂಙಳ್ ರವರು ಹೊಸ ಮಳಿಗೆ ಉದ್ಘಾಟಿಸಿದರು. ಗಣೇಶ್ ಐತಾಳ್ ರವರು ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಸಾಮಾಜಿಕ ಹೋರಾಟಗಾರ ಅಕ್ಬರ್ ಬೆಳ್ತಂಗಡಿ, ಪಟ್ಟಣ ಪಂಚಾಯತ್ ಸದಸ್ಯರಾದ ಜನಾರ್ದನ, ಹಿರಿಯರಾದ ಬಿ.ಎಮ್ ಉಮರ್ ಕುಂಞ ಮುಸ್ಲಿಯಾರ್, ರಶೀದ್ ಬೆಳ್ತಂಗಡಿ, ಅನ್ಸಿಪ್ ಕೋಲ್ಪೆ ಆಗಮಿಸಿದ್ದರು. ಮಳಿಗೆ ಮಾಲಕರಾದ ಬಿ.ಎ ಮೈದೀನ್ ರವರು ಅತಿಥಿಗಳನ್ನು ಸ್ವಾಗತಿಸಿ, ಸ್ಮರಣೆ ನೀಡಿದರು.

Related posts

ನಿವೃತ್ತ ಅರಣ್ಯ ವೀಕ್ಷಕ ವೆಂಕಪ್ಪ ನಾಯ್ಕ ರಿಗೆ ಗೌರವಾರ್ಪಣೆ ಮತ್ತು ಬೀಳ್ಕೊಡುಗೆ

Suddi Udaya

ಉಜಿರೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಸರಕಾರಿ ಬಸ್ಸು

Suddi Udaya

ಕಾಂಗ್ರೆಸ್ ಗ್ಯಾರಂಟಿಗಳಿಗೆ ಸರಕಾರ ರಚನೆಯಾದ ಮೇಲೆ ಹೊಸ ಹೊಸ ರೂಪ: ಯೋಜನೆಗಳ ಅನುಷ್ಠಾನದ ಬಗ್ಗೆ ರಾಜ್ಯದ ಜನತೆ ಭ್ರಮನಿರಸ: ಪತ್ರಿಕಾ ಹೇಳಿಕೆಯಲ್ಲಿ ಪ್ರತಾಪಸಿಂಹ ನಾಯಕ್ ಆರೋಪ

Suddi Udaya

ಮುಂಡಾಜೆ : ಸ್ಕೌಟಿಂಗ್ ತರಬೇತಿ ಶಿಬಿರದ ಉದ್ಘಾಟನೆ

Suddi Udaya

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಬೆಳ್ತಂಗಡಿ ಪ. ಪಂ. ವ್ಯಾಪ್ತಿಯಲ್ಲಿ ಮೊಬೈಲ್ ಆಪ್ ಮೂಲಕ ಸಮೀಕ್ಷೆ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!