36.7 C
ಪುತ್ತೂರು, ಬೆಳ್ತಂಗಡಿ
February 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿಯಲ್ಲಿ ಬಿ.ಎ ಮೊಬೈಲ್ ಮತ್ತು ವಾಚ್ ಮಳಿಗೆ ಶುಭಾರಂಭ

ಬೆಳ್ತಂಗಡಿ : ಹಲವು ವರ್ಷಗಳಿಂದ ಬೆಳ್ತಂಗಡಿಯಲ್ಲಿ ಮೊಬೈಲ್ ಮತ್ತು ವಾಚ್ ಮಾರಾಟದಲ್ಲಿ ಹೆಸರುವಾಸಿಯಾದಂತಹ ಬಿ.ಎ ಮೊಬೈಲ್ ಮತ್ತು ವಾಚ್ ಹೊಸ ಮಳಿಗೆ ಫೆ.12 ರಂದು ಬೆಳ್ತಂಗಡಿ ಮುಖ್ಯ ರಸ್ತೆಯ ಪಿಂಟೋ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿದೆ.

ಬೆಳ್ತಂಗಡಿ ದಾರುಸ್ಸಲಾಂ ಸಂಸ್ಥೆಯ ಮುಖ್ಯಸ್ಥರಾದ ಜೆಫ್ರಿ ತ್ವಾಹಾ ತಂಙಳ್ ರವರು ಹೊಸ ಮಳಿಗೆ ಉದ್ಘಾಟಿಸಿದರು. ಗಣೇಶ್ ಐತಾಳ್ ರವರು ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಸಾಮಾಜಿಕ ಹೋರಾಟಗಾರ ಅಕ್ಬರ್ ಬೆಳ್ತಂಗಡಿ, ಪಟ್ಟಣ ಪಂಚಾಯತ್ ಸದಸ್ಯರಾದ ಜನಾರ್ದನ, ಹಿರಿಯರಾದ ಬಿ.ಎಮ್ ಉಮರ್ ಕುಂಞ ಮುಸ್ಲಿಯಾರ್, ರಶೀದ್ ಬೆಳ್ತಂಗಡಿ, ಅನ್ಸಿಪ್ ಕೋಲ್ಪೆ ಆಗಮಿಸಿದ್ದರು. ಮಳಿಗೆ ಮಾಲಕರಾದ ಬಿ.ಎ ಮೈದೀನ್ ರವರು ಅತಿಥಿಗಳನ್ನು ಸ್ವಾಗತಿಸಿ, ಸ್ಮರಣೆ ನೀಡಿದರು.

Related posts

ಶಿಬಾಜೆ: ಪೆರ್ಲ ಸುಮತಿ ಹೆಬ್ಬಾರ್ ನಿಧನ

Suddi Udaya

ಕನ್ಯಾಡಿII ಸ.ಉ.ಹಿ.ಪ್ರಾ. ಶಾಲೆಗೆ ಪೆಟ್ರೋನೆಟ್ ಎಂ.ಹೆಚ್.ಬಿ ಲಿಮಿಟೆಡ್ ಕಂಪನಿಯಿಂದ ಕಂಪ್ಯೂಟರ್ ಮತ್ತು ಕಂಪ್ಯೂಟರ್ ಟೇಬಲ್ ಕೊಡುಗೆ

Suddi Udaya

ಅಳದಂಗಡಿ: ಹಿಂದೂ ಹೃದಯ ಸಂಗಮ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಳ್ತೂರಿನಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ನ್ಯಾಯತರ್ಪು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ವಿಜಯ ಗೌಡ ಕಲಾಯಿತೊಟ್ಟು ಆಯ್ಕೆ

Suddi Udaya

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸವದಲ್ಲಿ ನಿರಂತರ ವಿವಿಧ ಭಜನಾ ತಂಡದಿಂದ ಭಜನಾ ಸೇವೆ

Suddi Udaya
error: Content is protected !!