29.2 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿಯಲ್ಲಿ ಬಿ.ಎ ಮೊಬೈಲ್ ಮತ್ತು ವಾಚ್ ಮಳಿಗೆ ಶುಭಾರಂಭ

ಬೆಳ್ತಂಗಡಿ : ಹಲವು ವರ್ಷಗಳಿಂದ ಬೆಳ್ತಂಗಡಿಯಲ್ಲಿ ಮೊಬೈಲ್ ಮತ್ತು ವಾಚ್ ಮಾರಾಟದಲ್ಲಿ ಹೆಸರುವಾಸಿಯಾದಂತಹ ಬಿ.ಎ ಮೊಬೈಲ್ ಮತ್ತು ವಾಚ್ ಹೊಸ ಮಳಿಗೆ ಫೆ.12 ರಂದು ಬೆಳ್ತಂಗಡಿ ಮುಖ್ಯ ರಸ್ತೆಯ ಪಿಂಟೋ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿದೆ.

ಬೆಳ್ತಂಗಡಿ ದಾರುಸ್ಸಲಾಂ ಸಂಸ್ಥೆಯ ಮುಖ್ಯಸ್ಥರಾದ ಜೆಫ್ರಿ ತ್ವಾಹಾ ತಂಙಳ್ ರವರು ಹೊಸ ಮಳಿಗೆ ಉದ್ಘಾಟಿಸಿದರು. ಗಣೇಶ್ ಐತಾಳ್ ರವರು ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಸಾಮಾಜಿಕ ಹೋರಾಟಗಾರ ಅಕ್ಬರ್ ಬೆಳ್ತಂಗಡಿ, ಪಟ್ಟಣ ಪಂಚಾಯತ್ ಸದಸ್ಯರಾದ ಜನಾರ್ದನ, ಹಿರಿಯರಾದ ಬಿ.ಎಮ್ ಉಮರ್ ಕುಂಞ ಮುಸ್ಲಿಯಾರ್, ರಶೀದ್ ಬೆಳ್ತಂಗಡಿ, ಅನ್ಸಿಪ್ ಕೋಲ್ಪೆ ಆಗಮಿಸಿದ್ದರು. ಮಳಿಗೆ ಮಾಲಕರಾದ ಬಿ.ಎ ಮೈದೀನ್ ರವರು ಅತಿಥಿಗಳನ್ನು ಸ್ವಾಗತಿಸಿ, ಸ್ಮರಣೆ ನೀಡಿದರು.

Related posts

ಓಡಿಲ್ನಾಳ ಉ.ಹಿ.ಪ್ರಾ. ಶಾಲೆಗೆ ಪದವೀಧರ ಪ್ರಾಥಮಿಕ ಶಿಕ್ಷಕಿಯಾಗಿ ಅಕ್ಷತಾ ಯಶೋಧರ ಶೆಟ್ಟಿ ಆಯ್ಕೆ

Suddi Udaya

ಕೊಕ್ಕಡ: ಬೈಕ್‌ಗಳ ಮುಖಾಮುಖಿ ಡಿಕ್ಕಿ: ಮೂವರಿಗೆ ಗಾಯ

Suddi Udaya

ದ ಕ.ಜಿಲ್ಲೆಗೆ ಸುವರ್ಣ ಕರ್ನಾಟಕ ರಥಯಾತ್ರೆ: ಉಜಿರೆಯಲ್ಲಿ ಸಂಭ್ರಮದ ಸ್ವಾಗತ

Suddi Udaya

ಬೆಳ್ತಂಗಡಿ: ತಲೆಮಲೆರಿಸಿಕೊಂಡಿದ್ದ ವಾರೆಂಟ್ ಆರೋಪಿ ಸತೀಶ್ ದ್ರಾವಿಡ ಪೊಲೀಸ್ ವಶಕ್ಕೆ

Suddi Udaya

ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಯುವದಿನೋತ್ಸವ ಆಚರಣೆ

Suddi Udaya

ಕೊಕ್ಕಡ: ಮಾಯಿಲಕೋಟೆ ಸೀಮೆ ದೈವಸ್ಥಾನದಲ್ಲಿ ನಾಗಪ್ರತಿಷ್ಠೆ, ಆಶ್ಲೇಷ ಬಲಿ

Suddi Udaya
error: Content is protected !!