September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿಯಲ್ಲಿ ಬಿ.ಎ ಮೊಬೈಲ್ ಮತ್ತು ವಾಚ್ ಮಳಿಗೆ ಶುಭಾರಂಭ

ಬೆಳ್ತಂಗಡಿ : ಹಲವು ವರ್ಷಗಳಿಂದ ಬೆಳ್ತಂಗಡಿಯಲ್ಲಿ ಮೊಬೈಲ್ ಮತ್ತು ವಾಚ್ ಮಾರಾಟದಲ್ಲಿ ಹೆಸರುವಾಸಿಯಾದಂತಹ ಬಿ.ಎ ಮೊಬೈಲ್ ಮತ್ತು ವಾಚ್ ಹೊಸ ಮಳಿಗೆ ಫೆ.12 ರಂದು ಬೆಳ್ತಂಗಡಿ ಮುಖ್ಯ ರಸ್ತೆಯ ಪಿಂಟೋ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿದೆ.

ಬೆಳ್ತಂಗಡಿ ದಾರುಸ್ಸಲಾಂ ಸಂಸ್ಥೆಯ ಮುಖ್ಯಸ್ಥರಾದ ಜೆಫ್ರಿ ತ್ವಾಹಾ ತಂಙಳ್ ರವರು ಹೊಸ ಮಳಿಗೆ ಉದ್ಘಾಟಿಸಿದರು. ಗಣೇಶ್ ಐತಾಳ್ ರವರು ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಸಾಮಾಜಿಕ ಹೋರಾಟಗಾರ ಅಕ್ಬರ್ ಬೆಳ್ತಂಗಡಿ, ಪಟ್ಟಣ ಪಂಚಾಯತ್ ಸದಸ್ಯರಾದ ಜನಾರ್ದನ, ಹಿರಿಯರಾದ ಬಿ.ಎಮ್ ಉಮರ್ ಕುಂಞ ಮುಸ್ಲಿಯಾರ್, ರಶೀದ್ ಬೆಳ್ತಂಗಡಿ, ಅನ್ಸಿಪ್ ಕೋಲ್ಪೆ ಆಗಮಿಸಿದ್ದರು. ಮಳಿಗೆ ಮಾಲಕರಾದ ಬಿ.ಎ ಮೈದೀನ್ ರವರು ಅತಿಥಿಗಳನ್ನು ಸ್ವಾಗತಿಸಿ, ಸ್ಮರಣೆ ನೀಡಿದರು.

Related posts

ಕಲ್ಮಂಜ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಉಜಿರೆ  : ಎಸ್.ಡಿ.ಎಂ ಪ.ಪೂ. ವಸತಿ ಕಾಲೇಜಿನಲ್ಲಿ ‘ಕಾರ್ಗಿಲ್ ವಿಜಯ ದಿವಸ ಆಚರಣೆ’

Suddi Udaya

ತುಳು ಲಿಪಿ ಆನ್-ಲೈನ್ ಪರೀಕ್ಷೆ: ಪಂಚಮಿ ಬಿ.ಆರ್ ಶತಃ ಪ್ರತಿಶತ ಸಾಧನೆ

Suddi Udaya

ಕಡಿರುದ್ಯಾವರ ಗ್ರಾಮ ಪಂಚಾಯತಿನಲ್ಲಿ ನೂತನ ಗ್ರಂಥಾಲಯ ಉದ್ಘಾಟನೆ

Suddi Udaya

ಕಬಡ್ಡಿ ಪಂದ್ಯಾಟ: ಬೆಳಾಲು ಶ್ರೀ.ಧ.ಮಂ. ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ಅ.7: ವಾಣಿ ಶಿಕ್ಷಣ ಸಂಸ್ಥೆಯಲ್ಲಿ ವಾಣಿ ವಿದ್ಯಾ ಸಮ್ಮಾನ್, ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya
error: Content is protected !!