25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಮುಂಭಾಗದ ಡಾಮರೀಕರಣಕ್ಕೆ ಶಾಸಕರಿಂದ ರೂ.5ಲಕ್ಷ ಅನುದಾನ

ಬೆಳ್ತಂಗಡಿ: ಇಲ್ಲಿಯ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರೆಯ ಸಂದರ್ಭದಲ್ಲಿ ದೇವಸ್ಥಾನದ ಮುಂಭಾಗದ ಡಾಮರೀಕರಣಕ್ಕೆ ಶಾಸಕ ಹರೀಶ್ ಪೂಂಜ ರವರು ರೂ. 5ಲಕ್ಷ ಅನುದಾನ ನೀಡಿದ್ದಾರೆ.

ದೇವಸ್ಥಾನದ ಮುಂಭಾಗದ ಡಾಮರೀಕರಣ ಈಗಾಗಲೇ ಪೂರ್ಣಗೊಂಡಿದೆ.

Related posts

ಉಜಿರೆ ಶ್ರೀ ಧ.ಮಂ. ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗಳಿಗೆ ವ್ಯಕ್ತಿತ್ವ ವಿಕಸನದ ಕಾರ್ಯಾಗಾರ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಸೀಯಾಳಾಭಿಷೇಕ

Suddi Udaya

ನಾರಾವಿಯಲ್ಲಿ ಶ್ರೀ ಗುರುದೇವ ಪ.ಪೂ. ಕಾಲೇಜಿನ ಎನ್. ಎಸ್. ಎಸ್ ಶಿಬಿರ ಸಮಾರೋಪ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ಪ್ರೇರಣಾ ತರಗತಿ

Suddi Udaya

ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಬೆಳ್ತಂಗಡಿ ಉಪ ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ

Suddi Udaya

ದಕ್ಷಿಣ ಕನ್ನಡ: ಬೆಳ್ತಂಗಡಿ ಸೇರಿದಂತೆ 5 ತಾಲೂಕುಗಳಲ್ಲಿ ಮೂರು ದಿನ ನಿಷೇಧಾಜ್ಞೆ ಜಾರಿ

Suddi Udaya
error: Content is protected !!