37.2 C
ಪುತ್ತೂರು, ಬೆಳ್ತಂಗಡಿ
April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

ಬೆಳ್ತಂಗಡಿ: ಮೇಲಂತಬೆಟ್ಟು ಗ್ರಾಮದ ಶ್ರೀ ನಾಗಬ್ರಹ್ಮ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ.

ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ನಾರಾಯಣ ಬರಮೇಲು, ಸದಸ್ಯರಾಗಿ ಶ್ರೀಮತಿ ಮಧುರ ರಾಘವ, ಶ್ರೀಮತಿ ಜಯಂತಿ, ಎಚ್ ಆರ್ ಹರ್ಷ, ಗಿರೀಶ್ ಕುಮಾರ್, ಸೋಮಪ್ಪ, ಬೋಜ ಪೂಜಾರಿ, ಅವಿನಾಶ್ ಕುರ್ತೋಡಿ ನೇಮಕವಾಗಿದ್ದಾರೆ.

Related posts

ಲಾಯಿಲದ ಹೊಸಕುಮೇರು ನಿವಾಸಿ ಯುವತಿ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya

ಕೋರಂ ಕೊರತೆ ಹಾಗೂ ಇಲಾಖಾಧಿಕಾರಿಗಳ ಗೈರುಹಾಜರಿಯಲ್ಲಿ ರದ್ದುಗೊಂಡ ಮಡಂತ್ಯಾರು ಗ್ರಾಮಸಭೆ

Suddi Udaya

ಬಂದಾರು ಸಿದ್ದಿವಿನಾಯಕ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಬಳಂಜ: ಪ್ರಗತಿ ಬಂಧು, ಸ್ವಸಹಾಯ ಸಂಘಗಳ ಒಕ್ಕೂಟದಿಂದ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ

Suddi Udaya

ಮುಂಡಾಜೆ: ಕೃಷಿಕ ಸದಾಶಿವ ನೇಕಾರ ನಿಧನ

Suddi Udaya

ಉಜಿರೆ ಪಂಚಗವ್ಯ ಚಿಕಿತ್ಸಾ ಶಿಬಿರ

Suddi Udaya
error: Content is protected !!