36.7 C
ಪುತ್ತೂರು, ಬೆಳ್ತಂಗಡಿ
February 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

ಬೆಳ್ತಂಗಡಿ: ಮೇಲಂತಬೆಟ್ಟು ಗ್ರಾಮದ ಶ್ರೀ ನಾಗಬ್ರಹ್ಮ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ.

ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ನಾರಾಯಣ ಬರಮೇಲು, ಸದಸ್ಯರಾಗಿ ಶ್ರೀಮತಿ ಮಧುರ ರಾಘವ, ಶ್ರೀಮತಿ ಜಯಂತಿ, ಎಚ್ ಆರ್ ಹರ್ಷ, ಗಿರೀಶ್ ಕುಮಾರ್, ಸೋಮಪ್ಪ, ಬೋಜ ಪೂಜಾರಿ, ಅವಿನಾಶ್ ಕುರ್ತೋಡಿ ನೇಮಕವಾಗಿದ್ದಾರೆ.

Related posts

ಜು.12: ವೇಣೂರು ತುರ್ತು ಕಾಮಗಾರಿಯ ಪ್ರಯುಕ್ತ ವಿದ್ಯುತ್ ನಿಲುಗಡೆ

Suddi Udaya

ಕಡಿರುದ್ಯಾವರ :ಹೇಡ್ಯ ಎಂಬಲ್ಲಿ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ಚುನಾವಣೆ ಹಿನ್ನೆಲೆ: ಪೊಲೀಸ್ ಇಲಾಖೆಯಿಂದ ವಾಹನಗಳ ವಿಶೇಷ ತಪಾಸಣೆ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಚಾರ್ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಉನ್ನತೀಕರಣ ಅಭಿವೃದ್ಧಿ ಕಾಮಗಾರಿಗೆ ರೂ. 20 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ

Suddi Udaya

ಸಾಂಸ್ಕೃತಿಕ ಸ್ಪರ್ಧೆ : ವಾಣಿ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!