23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

ಬೆಳ್ತಂಗಡಿ: ಮೇಲಂತಬೆಟ್ಟು ಗ್ರಾಮದ ಶ್ರೀ ನಾಗಬ್ರಹ್ಮ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ.

ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ನಾರಾಯಣ ಬರಮೇಲು, ಸದಸ್ಯರಾಗಿ ಶ್ರೀಮತಿ ಮಧುರ ರಾಘವ, ಶ್ರೀಮತಿ ಜಯಂತಿ, ಎಚ್ ಆರ್ ಹರ್ಷ, ಗಿರೀಶ್ ಕುಮಾರ್, ಸೋಮಪ್ಪ, ಬೋಜ ಪೂಜಾರಿ, ಅವಿನಾಶ್ ಕುರ್ತೋಡಿ ನೇಮಕವಾಗಿದ್ದಾರೆ.

Related posts

ನಾವೂರು: ಕಾಂತಪ್ಪ ಮೂಲ್ಯರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಸೆ.23: ಮಡಂತ್ಯಾರು ಪ್ರಾ.ಕೃ.ಪ.ಸ. ಸಂಘದ 50 ರ ಸುವರ್ಣ ಮಹೋತ್ಸವ ಸಂಭ್ರಮ: ಸವಿ ನೆನಪಿನ ಕೇಂದ್ರ ಕಚೇರಿಯ ನೂತನ ಕಟ್ಟಡ ‘ಪರಿಶ್ರಮ’ ಇದರ ಉದ್ಘಾಟನಾ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ‌ ಶುಭ ಹಾರೈಸಿದ ಸಹಕಾರ ರತ್ನ ಡಾ‌. ಎಂ.ಎನ್ ರಾಜೇಂದ್ರ ಕುಮಾರ್

Suddi Udaya

ಎಂಡಿಎಂಎ ಮಾದಕ ವಸ್ತು ಮಾರಾಟಕ್ಕೆ ಯತ್ನ ; ಓರ್ವ ಆರೋಪಿ ಬಂಧನ

Suddi Udaya

ಹಿಂದೂ ಕಮಿಟಿ ಹಾರ್ಝಿಲಿಯ ಇಸ್ರೇಲ್ ಸಂಘಟನೆಯಿಂದ ವೈದ್ಯಕೀಯ ನೆರವು ಹಸ್ತಾಂತರ-ಅಶಕ್ತ ಕುಟುಂಬಕ್ಕೆ ಆರ್ಥಿಕ ಸಹಕಾರ

Suddi Udaya

ಮುಂಡೂರುನಲ್ಲಿ ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇದರ 4ನೇ ನೂತನ ಮುಂಡೂರು ಶಾಖೆಯನ್ನು ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

Suddi Udaya

ಎಕ್ಸೆಲ್ ಪರ್ಬದ ‘ಅಕ್ಷರೋತ್ಸವ’ ಕವಿಗೋಷ್ಠಿಯಲ್ಲಿ ಪವಿತ್ರಾದಿನೇಶ್ ರವರ “ಗೋಮಾತೆ” ಕವನಕ್ಕೆ ಅಭಿನಂದನಾ ಗೌರವ

Suddi Udaya
error: Content is protected !!