30.2 C
ಪುತ್ತೂರು, ಬೆಳ್ತಂಗಡಿ
June 7, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದಬೆಟ್ಟು ಶ್ರೀ ವೀರಭದ್ರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

ಬೆಳ್ತಂಗಡಿ: ಇಂದಬೆಟ್ಟು ಗ್ರಾಮದ ಶ್ರೀ ವೀರಭದ್ರ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ.

ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ವೀರಪ್ಪ ಮೊಯ್ಲಿ, ಸದಸ್ಯರಾಗಿ , ಸುಧೀಶ್ ಕುಮಾರ್ , ಶ್ರೀಮತಿ ವಿನೋದ, ಶ್ರೀಮತಿ ಬೇಬಿ, ಮೋನಪ್ಪ ಗೌಡ, ಬಾಲಕೃಷ್ಣ ಗೌಡ, ಸುಂದರ ಮೋಯ್ಲಿ, ಹರೀಶ್ ಪೂಜಾರಿ ಮತ್ತು ಅರ್ಚಕರಾಗಿ ಉದಯ್ ಭಟ್ ನೇಮಕವಾಗಿದ್ದಾರೆ.

Related posts

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ರಾಷ್ಟ್ರಮಟ್ಟದ ಅತ್ಯುತ್ತಮ ಸಾಹಸ ಪ್ರವಾಸಿ ತಾಣ ಪ್ರಶಸ್ತಿ ಗೆದ್ದ ಕುತ್ಲೂರು ಗ್ರಾಮದ ಪ್ರತಿನಿಧಿಗಳಿಗೆ ಗೌರವಾರ್ಪಣೆ

Suddi Udaya

ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳ ವೇಣೂರು ಪ್ರಖಂಡ, ಹಿಂದೂ ಹೃದಯ ಸಂಗಮ ಸಮಿತಿ ಆಶ್ರಯದಲ್ಲಿ ಅಳದಂಗಡಿಯಲ್ಲಿ ಬೃಹತ್ ಹಿಂದೂ ಹೃದಯ ಸಂಗಮ ಕಾರ್ಯಕ್ರಮ, ವೈಭವದ ಶೋಭಾಯಾತ್ರೆ, ಕುಣಿತಾ ಭಜನೆ

Suddi Udaya

ವೇಣೂರು; ಪಡ್ಡಂದಡ್ಕ ಮಸೀದಿಯಲ್ಲಿ ಸಂಭ್ರಮದ ಈದ್ ದಿನಾಚರಣೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

Suddi Udaya

ಭಾರತೀಯ ಸೇನೆಯಲ್ಲಿ 28 ವರ್ಷಗಳ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸಿದ ಸುಬೇದಾರ್ ಮೇಜರ್ ಶಿವಕುಮಾರ್ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ

Suddi Udaya
error: Content is protected !!