23.8 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಉತ್ಕೃಷ್ಟ ಶೈಕ್ಷಣಿಕ ಸಾಧನೆ,ಅಭಿನಂದಿಸಿದ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ : ರಾಷ್ಟ್ರಮಟ್ಟದ ಜೆಇಇ ಮೇನ್ಸ್ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ವಿದ್ಯಾರ್ಥಿಗಳು

ಬೆಳ್ತಂಗಡಿ: ಗುರುವಾಯನಕೆರೆ ಎಕ್ಸೆಲ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜೆ.ಇ.ಇ. ಮೇನ್ಸ್ 2024-25 ನೇ ಸಾಲಿನ ಮೊದಲ ಹಂತದ ಪರೀಕ್ಷೆಯಲ್ಲಿ ಭಾಗವಹಿಸಿ ಉತ್ಕೃಷ್ಟ ಸಾಧನೆ ಮಾಡಿದ್ದಾರೆ.

ವಿದ್ಯಾರ್ಥಿಗಳಾದ ಮೊಹಮ್ಮದ್ ಅಯ್ಮಾನ್ ಶೇ.99.2389953, ಪ್ರವಾನ್ ಪೊನ್ನಪ್ಪ ಶೇ.99.5808498, ನಿಶಾಂತ್ ಜೈನ್ ಶೇ.99.2168221, ಅನುಜ್ ಕೆ.ಎಸ್. ಶೇ 98.9591427, ಅರುಲ್ ಡಿಸೋಜಾ ಶೇ.98.9623029, ಮಹಮ್ಮದ್ ಸಫ್ವಾನ್ ಶೇ.98.8225410, ಸುಧನ್ವ ಶೇ.98.9342361 ಪರ್ಸಂಟೇಲ್ ಗಳಿಸುವುದರೊಂದಿಗೆ ಸಂಸ್ಥೆಗೆ ಕೀರ್ತಿಯನ್ನು ತಂದಿರುತ್ತಾರೆ.

ಜೆ ಇ ಇ ಪರೀಕ್ಷೆ ಬರೆದ 256 ವಿದ್ಯಾರ್ಥಿಗಳ ಪೈಕಿ 211 ವಿದ್ಯಾರ್ಥಿಗಳು ಜೆ.ಇ.ಇ. ಮೇನ್ಸ್ ಪರೀಕ್ಷೆಯಲ್ಲಿ ಅರ್ಹರಾಗಿ ಅಡ್ವಾನ್ಸ್ ಪರೀಕ್ಷೆ ಬರೆಯಲಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಎಕ್ಸೆಲ್ ಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ , ಪ್ರಾಂಶುಪಾಲರು, ಹಾಗೂ ಬೋಧಕ , ಬೋಧಕೇತರ ಸಿಬ್ಬಂದಿ ಮತ್ತು ಆಡಳಿತ ಮಂಡಳಿಯು ಅಭಿನಂದನೆಯನ್ನು ಕೋರಿದ್ದಾರೆ.

Related posts

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಜಿ.ಕೆ ರಿಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ

Suddi Udaya

ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ: ರೂ. 25.82 ಲಕ್ಷ ನಿವ್ವಳ ಲಾಭ – ಸದಸ್ಯರಿಗೆ ಶೇ.10 ಡಿವಿಡೆಂಡ್

Suddi Udaya

ಮಲವಂತಿಗೆ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಜೈನ ಮುನಿ ಹತ್ಯೆ ಪ್ರಕರಣ ಸೂಕ್ತ ಕ್ರಮ ಕೈಗೊಳ್ಳುವಂತೆ ದಿನೇಶ್ ಗುಂಡೂರಾವ್ ರವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ಎಂಡೋಸಲ್ಫಾನ್ ವಿರುದ್ಧ ಹೋರಾಟಗಾರರಾದ ಕೊಕ್ಕಡದ ಶ್ರೀಧರ ಗೌಡ ಕೆಂಗುಡೇಲುರವರಿಗೆ “ವಿಕ ಹಿರೋಸ್” ಪ್ರಶಸ್ತಿ

Suddi Udaya

ರೈತರ ಕೃಷಿ ಪಂಪು ಸೆಟ್ ಸ್ಥಾವರಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya
error: Content is protected !!